LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಇಂದು ಬೆಳಗಾವಿಗೆ ಬಿ ವಾಯ್ ವಿಜಯೇಂದ್ರ ಆಗಮನ.

ಬೆಳಗಾವಿ. ಇಂದು ದಿ. 17-05-2026 ರವಿವಾರದಂದು ರಾಜ್ಯ  ಬಿಜೆಪಿ ರಾಜ್ಯಾಧ್ಯಕ್ಷರಾದ  ಬಿ.ವಾಯ್.ವಿಜಯೇಂದ್ರ ಅವರು  ಬೆಳಗಾವಿ ಪ್ರವಾಸದ ಕೈಗೊಳ್ಳಲಿದ್ದಾರೆ.
ದಿ. 17-05-2026 ರವಿವಾರ ಬೆಳಿಗ್ಗೆ 8:20 ಘಂಟೆಗೆ  ಗಂಟೆಗೆ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವರು, ಮುಂಜಾನೆ  10:00 ಘಂಟೆಗೆ   ಖಾನಾಪುರ ತಾಲೂಕಿನ ಜಾಂಬೋಟಿ ಹತ್ತಿರದ ಕುಸಮಳ್ಳಿಯಲ್ಲಿರುವ  ಕೈವಲ್ಯಂ ಪೌಂಡೇಶನ್,ಯೋಗ ರಿಟ್ರೀಟ್ ಸೆಂಟರ್ ದಲ್ಲಿ ಬಿಜೆಪಿಯಿಂದ ನಡೆಯುವ ಜಿಲ್ಲಾ ಪ್ರಶಿಕ್ಷಣ  ವರ್ಗದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು, ನಂತರ ಮುಂಜಾನೆ 11:00 ಗಂಟೆಗೆ ರಸ್ತೆ ಮೂಲಕ ರಾಣೆಬೆನ್ನೂರಿಗೆ ತೆರಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್