LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನೇಸರಗಿ ಜಿ ಪಂ ಕ್ಷೇತ್ರದ ಅನೇಕ ಕಾರ್ಯಕರ್ತರಿಂದ ಸಚಿವ ಜಾರಕಿಹೊಳಿ ಅವರಿಗೆ ಸತ್ಕಾರ.

ನೇಸರಗಿ. ರಾಜ್ಯದ ನೂತನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ಮಂತ್ರಿ ಮಂಡಲದಲ್ಲಿ ರಾಜ್ಯದ ಲೋಕೋಪಯೋಗಿ ಸಚಿವರಾಗಿ ಆಯ್ಕೆಯಾದ ಸತೀಶ  ಜಾರಕಿಹೊಳಿ ಅವರನ್ನು ನೇಸರಗಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಅನೇಕ ಕಾರ್ಯಕರ್ತರು ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ಸತ್ಕರಿಸಿದರು. ಈ  ಸಂದರ್ಭದಲ್ಲಿ ಮಾಜಿ ಜಿ ಪಂ ಸದಸ್ಯ ನಿಂಗಪ್ಪ ಅರಿಕೇರಿ, ಮಂಜುನಾಥ ಹುಲಮನಿ, ನಿಂಗಪ್ಪ ಕುರಗುಂದ, ಆಯುಭ ಗಣಾಚಾರಿ, ಶ್ಯಾನ ರಾಮಣ್ಣವರ, ಸುರೇಶ, ರಾಮಣ್ಣವರ,ದ್ಯಾಮಣ್ಣ ನವಲಗಟ್ಟಿ, ಶ್ರೀನೇಶ ಚಿಕರಾಯಿ, ಲಕ್ಕಪ್ಪ ತಪಲಿ, ಯಲ್ಲಪ್ಪ ಕಾಕಿ, ನಾಗಪ್ಪ ಕರಡಿಗುದ್ದಿ, ದುರ್ಗಪ್ಪ ನವಲಗಟ್ಟಿ, ಬಾಳಪ್ಪ ಮಿಜ್ಜಿ, ಬಸವಣ್ಣೆಪ್ಪ ಕರಡಿಗುದ್ದಿ, ದುರ್ಗಪ್ಪ ಆಡಿನ, ಬಸಪ್ಪ ಕಪಲಿ    ಸೇರಿದಂತೆ ನೇಸರಗಿ ಭಾಗದ ಅನೇಕ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹೃದಯ ಪೂರ್ವಕವಾಗಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್