LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

 ಮಹಿಳೆಯರು  ಸಂರಕ್ಷಣೆಗೆ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ:ಸಿ ಡಿ ಪಿ ಓ ಕುಡುವಕ್ಕಲಗಿ 





 ಮಹಿಳೆಯರು  ಸಂರಕ್ಷಣೆಗೆ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ:ಸಿ ಡಿ ಪಿ ಓ ಕುಡುವಕ್ಕಲಗಿ

ಘಟಪ್ರಭಾ.ಮಹಿಳೆಯರ ಕಲ್ಯಾಣ ಕ್ಕಾಗಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿರುತ್ತದೆ  ಮತ ಮಹಿಳೆಯರ ಸುರಕ್ಷತೆಗಾಗಿ ಹಲವಾರು ಕಾನೂನುಗಳನ್ನು ಮಾಡಿದೆ ಅವುಗಳನ್ನು ಮಹಿಳೆಯರು ಸದುಪಯೋಗ ಪಡಿಸಿಕೊಂಡು ಸಾರ್ಥಕ ಬದುಕು ಸಾಗಿಸಬೇಕು ಎಂದು ಗೋಕಾಕ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಡಿ ಎಸ್ ಕುಡುವಕ್ಕಲಗಿ ಹೇಳಿದರು.

ಅವರು ಜೈಂಟ್ಸ್ ಗ್ರುಪ್ ಆಪ್ ಘಟಪ್ರಭ ಇವರು  ಮಂಗಳವಾರ ದಿನಾಂಕ 10-03-2026 ರಂದು ಘಟಪ್ರಭಾದಲ್ಲಿ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

      ಮಹಿಳಾ ಆಪ್ತ ಸಮಾಲೋಚಕರಾದ ಶ್ರೀಮತಿ ಶಕುಂತಲಾ ಶ್ರೀಕಾಂತ ಮಹಾಜನ ಮಾತನಾಡಿ  ಮಹಿಳೆಯರ ಇಂದಿನ ಸ್ಥಿತಿ- ಗತಿ ಈ ವಿಷಯದ ಕುರಿತು ಉಪನ್ಯಾಸ ನೀಡಿದರು.

ಅತಿಥಿಗಳಾಗಿ ಅಕ್ಕನ ಬಳಗದ ಅಧ್ಯಕ್ಷರಾದ ಶ್ರೀಮತಿ ಸುನಂದಾ ಖಡಬಡಿ, ನಿವೃತ್ತ ಶಿಕ್ಷಕ ಹಿರೇಮನಿ, ಜೆ ಜಿ ಆಸ್ಪತ್ರೆ ಆವರಣದ ಸರಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ಶ್ರೀಮತಿ ದಾಕ್ಷಾಯಿಣಿ,  ಆರುಣಗೌಡ ಪಾಟೀಲ, ಡಾ ವಿಲಾಸ ನಾಯಿಕವಾಡಿ ಆಗಮಿಸಿದ್ದರು.

ಅಧ್ಯಕ್ಷತೆಯನ್ನು ಜೈಂಟ್ಸ್ ಗ್ರುಪ್ ಆಪ್ ಘಟಪ್ರಭಾದ ಅಧ್ಯಕ್ಷರಾದ  ಆನಂದ ದೇಶಪಾಂಡೆ ಅವರು ವಹಿಸಿದ್ದರು.

ಕಾರ್ಯಕ್ರಮವನ್ನು ಮಲಗೌಡಾ ದೊಡ್ಡಬಸಣ್ಣವರ ನಿರೂಪಣೆ ಮಾಡಿದರು, ಕಾರ್ಯದರ್ಶಿ  ರವೀಂದ್ರ ಉಪ್ಪಾರ ಎಲ್ಲರನ್ನೂ ಸ್ವಾಗತಿಸಿ ವಂದನಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಗಿರಡ್ಡಿ ಗುರುಗಳು, ಸುಭಾಷ ದಡ್ಡೀಕರ ಕೆ ಪಿ ಕಳ್ಳೀಮಠ, ಶ್ರೀಕಾಂತ ಬಿ ಕುಲಕರ್ಣಿ, ಡಾ ಹರಗಣ್ಣವರ, ಶ್ರೀಕಾಂತ ವಿ ಮಹಾಜನ,ಶಂಕರ ಕುರಣಗಿ,ಭೂಪಾಲ ಖೆಮಲಾಪುರೆ,   ಸಂತೋಷ ದೇಶಪಾಂಡೆ, ಪ್ರಕಾಶ್ ಕುಲಕರ್ಣಿ,   ಕಲ್ಲಪ್ಪ ಕಾಡದವರ, ಸುಭಾಷ ಗಾಯಕಾಡ,ಸೇರಿದಂತೆ ಜೈಂಟ್ಸ್ ಗ್ರುಪ್ ಸದಸ್ಯರು ಮತ್ತು ಮಹಿಳೆಯರು ಹಾಗೂ ಸಾರ್ವಜನಿಕರು  ಉಪಸ್ಥಿತರಿದ್ದರು.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್