LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಹುನಗುಂದ;

ಹುನಗುಂದ; ತಾಲೂಕಿನ ಕಮತಗಿ೩೩/೧೧ ಕೆವಿ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸ ನಿರ್ವಹಿಸುವುದರಿಂದ ಮೇ ೨೪ ರವಿವಾರ ರಂದು ವಿದ್ಯುತ್ ಸರಬರಾಜು ಇರುವದಿಲ್ಲವೆಂದು ಉಪ ವಿಭಾದ ಸಹಾಯಕ ಕಾರ್‍ಯನಿರ್ವಾಕ ಅಭಿಯಂತರರು ತಿಳಿಸಿದ್ದಾರೆ.                                                                                ಕಮತಗಿ ಪಟ್ಟಣ ಪಂಚಾಯತ ವ್ಯಾಪ್ತಿಯ ಹಾಗೂ ಕಮತಗಿ ೩೩/೧೧ ಕೆವಿ ಉಪ-ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಡ್-೦೧ ಸುರಳಿಕಲ್ಲ ಐಪಿ. ಎನ್-೦೨ ಹಿರೇಮಾಗಿ ಐಪಿ, ಎಫ್-೦೩ ಕಮತಗಿ ಐಪಿ, ಎಫ್-೦೪ ಅಂಬಲಿಕೊಪ್ಪ ಎನ್‌ಜೆವಾಯ್. ಎಫ್-೦೫ ಮೂಗನೂರ ವಾಟರ್‌ಪ್ಲಾಯ್, ಎಫ್-೦% ಕಮತಗಿ .ಎನ್-೦೭ ರಾಮತಾಳ ಎನ್‌ಜಿವಾಯ್ ಹಾಗೂ ಎಫ್-೦೮ ಬೇನಾಳ ಐಪಿ ಫೀಡರಗೆ ಬರುವಂತಹ ಎಲ್ಲಾ ಗ್ರಾಮಗಳಿಗೆ ಹಾಗೂ ಸುತ್ತಮುತ್ತಲಿನ ಐಪಿ ಪ್ರದೇಶಗಳಿಗೆ ಬೆಳಿಗ್ಗೆ ೧೧ ರಿಂದ ಸಾಯಂಕಾಲ ೫ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ದಯವುಟ್ಟಿ ಗ್ರಾಹಕರಯ ಹೆಸ್ಕಾನೊಂದಿಗೆ ಸಹಕರಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್