LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಕೆಇಎ ಸೀಟ್​ ಬ್ಲಾಕಿಂಗ್​ ಹಗರಣ: 10 ಆರೋಪಿಗಳ ಬಂಧನ

ಬೆಂಗಳೂರು, ಡಿಸೆಂಬರ್​ 03: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ  ಸೀಟ್​ ಬ್ಲಾಕಿಂಗ್ ಹಗರಣಕ್ಕೆ  ಸಂಬಂಧಿಸಿದಂತೆ 10 ಆರೋಪಿಗಳನ್ನು ಬಂಧಿಸಿದ ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಗರಣದ ಕಿಂಗ್​ಪಿನ್ ಹರ್ಷ, ರವಿಶಂಕರ್, ಪುನೀತ್, ಶಶಿಕುಮಾರ್, ಪುರುಷೋತ್ತಮ್​, ಪ್ರಕಾಶ್, ಅವಿನಾಶ್ ಸೇರಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.





ನಂತರ ಲಕ್ಷಾಂತರ ರೂಪಾಯಿಗೆ ಮ್ಯಾನೇಜ್ ಮೆಂಟ್ ಕೋಟಾದಡಿ ಮಧ್ಯವರ್ತಿಗಳ ಸಹಾಯದಿಂದ ಡೀಲ್ ಮಾರುತ್ತಿತ್ತು. ಈ ಡೀಲ್​ನಲ್ಲಿ ಪ್ರತಿಷ್ಠಿತ ಕಾಲೇಜುಗಳ ಬಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಹಗರಣ ಸಂಬಂಧ ಕೆಇಎ ಆಡಳಿತಾಧಿಕಾರಿ ಇಸಾಲುದ್ದೀನ್ ಜೆ ಗಾಡಿಯಲ್ ನವೆಂಬರ್ 13ರಂದು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಾಗುತಿದ್ದಂತೆ ಆರೋಪಿ ಪ್ರಕಾಶ್ ತನ್ನ ಲ್ಯಾಪ್​ ಟಾಪ್​ಗಳನ್ನು ಕಡೂರಿನ ತನ್ನ ಜಮೀನಿನಲ್ಲಿ ಸುಟ್ಟು ಹಾಕಿದ್ದನು. ಮಲ್ಲೇಶ್ವರಂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್