LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಸ್ವೀಡನ್​ನ ಶಾಲೆ ಮೇಲೆ ಗುಂಡಿನ ದಾಳಿ: 10 ಮಂದಿ ಮರಣ, ಐವರು ಗಾಯ

ಸ್ವೀಡನ್​ನ ಶಾಲೆಯೊಂದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, 10 ಮಂದಿ ಸಾಔನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ದಾಳಿ ನಡೆಸಿದವರು ಯಾರೆಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುದ್ದಿ ಸಂಸ್ಥೆ ರಾಯ್ಟರ್ಸ್​ ಪ್ರಕಾರ, ಕೇಂದ್ರ ಒರೆಬ್ರೊ ನಗರದ ಶಾಲೆಯ ಮೇಲೆ ದಾಳಿ ನಡೆಸಿದೆ. ದಾಳಿಕೋರ ಮನಬಂದಂತೆ ಗುಂಡು ಹಾರಿಸಿದ್ದಾನೆ. ಸ್ವೀಡನ್​ನಲ್ಲಿ ಈ ನಗರವನ್ನು ಸುರಕ್ಷಿತ ನಗರವೆಂದೇ ಪರಿಗಣಿಸಲಾಗಿತ್ತು. ಗುಂಡಿನ ದಾಳಿಯಿಂದ ಜನರು ಆಘಾತಕ್ಕೊಳಗಾಗಿದ್ದಾರೆ.





ಶಸ್ತ್ರಸಜ್ಜಿತ ವ್ಯಕ್ತಿ ಒಬ್ಬರೇ ಈ ಕೆಲಸವನ್ನು ಮಾಡಿದ್ದಾರೆ ಎನ್ನಲಾಗುತ್ತಿದೆ. ಇದರಲ್ಲಿ ಭಯೋತ್ಪಾದಕರ ಕೈವಾಡವಿದ್ದಂತೆ ತೋರುತ್ತಿಲ್ಲ ಎಂದು ಪೊಲೀಸರು ಹೇಳಿದ್ದಾರೆ.ರಾಜಧಾನಿ ಸ್ಟಾಕ್‌ಹೋಮ್‌ನಿಂದ ಪಶ್ಚಿಮಕ್ಕೆ 200 ಕಿಮೀ (124 ಮೈಲುಗಳು) ದೂರದಲ್ಲಿರುವ ಶಾಲೆಯಲ್ಲಿ ಈ ಘಟನೆ ನಡೆದಿದೆ. ಸ್ವೀಡಷ್ ಇತಿಹಾಸದಲ್ಲಿ ನಡೆದ ಅತ್ಯಂತ ಕೆಟ್ಟ ಸಾಮೂಹಿಕ ಗುಂಡಿನ ದಾಳಿ ಎಂದು ಪ್ರಧಾನಿ ಉಲ್ಫ್​ ಕ್ರಿಸ್ಟಿರ್ಸನ್ ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್