LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

108 ಆಂಬ್ಯುಲೆನ್ಸ್ ಸೇವೆ ಇನ್ನುಮುಂದೆ ಇಲಾಖೆಯ ನೇರ ನಿರ್ವಹಣೆ

ಬೆಂಗಳೂರು: ರಾಜ್ಯದಲ್ಲಿ ತುರ್ತು ಆರೋಗ್ಯ ಸೇವೆಗಳನ್ನು ಬಲಪಡಿಸುವ ಗುರಿಯನ್ನು ಹೊಂದಿರುವ 108 ಆಂಬ್ಯುಲೆನ್ಸ್ ಸೇವೆಯನ್ನು ಆರೋಗ್ಯ ಇಲಾಖೆಯ ನೇರ ನಿರ್ವಹಣೆಯಡಿ ತರುವ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಹೇಳಿದ್ದಾರೆ.

ಈ ಉಪಕ್ರಮವು 108 ಆಂಬ್ಯುಲೆನ್ಸ್ ಸೇವೆಯನ್ನು ಖಾಸಗಿ ನಿಯಂತ್ರಣದಿಂದ ಮುಕ್ತಗೊಳಿಸಿ ಆರೋಗ್ಯ ಇಲಾಖೆಯಡಿ ತರಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಈ ಕ್ರಮದಿಂದಾಗಿ 108 ಆರೋಗ್ಯ ಕವಚ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗುವ ಭರವಸೆ ಮೂಡಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 250 ಕೋಟಿ ರೂ. ಉಳಿಸುತ್ತದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್