LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಅಯೋಧ್ಯೆಗೆ ಭೇಟಿ ನೀಡುವ ಭಕ್ತರ ಸಂಖ್ಯೆಯಲ್ಲಿ ಶೇ.20 ರಷ್ಟು ಇಳಿಕೆ!

ಅಯೋಧ್ಯೆ: ಅಯೋಧ್ಯೆಗೆ ಭೇಟಿ ನೀಡುವ ಭಕ್ತರ ಸಂಖ್ಯೆಯಲ್ಲಿ ಶೇ.20ರಷ್ಟು ಇಳಿಕೆ ಕಂಡುಬಂದಿದೆ ಎಂದು ಅಯೋಧ್ಯೆಯ ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ. ಈ ಕುರಿತು ಅಮರ್​ ಉಜಾಲಾ ಸುದ್ದಿ ಮಾಡಿದ್ದು, ಪ್ರವಾಸೋದ್ಯಮ ಉತ್ತಮವಾಗಿದ್ದರೂ ಕೂಡ ಏಪ್ರಿಲ್​ನಿಂದ ಅದರ ವೇಗ ಕಡಿಮೆಯಾಗಿದೆ. ಅರ್ಥಶಾಸ್ತ್ರಜ್ಞ ಪ್ರೊ.ವಿನೋದ್ ಶ್ರೀವಾಸ್ತವ ಮಾತನಾಡಿ, ಕಳೆದ ಕೆಲವು ತಿಂಗಳುಗಳಿಂದ ತಮ್ಮ ಸಮೀಕ್ಷೆಯ ಆಧಾರದ ಮೇಲೆ ಹೇಳುವುದಾದರೆ ಭಕ್ತರು ಅಯೋಧ್ಯೆಗೆ ದರ್ಶನಕ್ಕೆ ಬರುತ್ತಿದ್ದಾರೆ, ಆದರೆ ಬಹಳ ಕಡಿಮೆ ಖರ್ಚು ಮಾಡುತ್ತಿದ್ದಾರೆ ಎಂದರು.





ಪ್ರಾಣಪ್ರತಿಷ್ಠೆ ಬಳಿಕ ಏಪ್ರಿಲ್​ವರೆಗೆ ಸುಮಾರು ಒಂದೂವರೆ ಲಕ್ಷ ಮಂದಿ ಪ್ರತಿದಿನ ಅಯೋಧ್ಯೆಗೆ ಬರುತ್ತಿದ್ದರು. ಈಗ ಭಕ್ತರ ಸಂಖ್ಯೆ ಶೇ.20ರಷ್ಟು ಕಡಿಮೆಯಾಗಿದೆ. ಅಯೋಧ್ಯೆಯ ಒಟ್ಟು ರಾಜ್ಯದ ಆಂತರಿಕ ಉತ್ಪನ್ನಕ್ಕೆ ಪ್ರವಾಸಿಗರು ನೀಡುವ ಆದಾಯದಲ್ಲಿ ಅಲ್ಪಾವಧಿಯ ಕುಸಿತ ಕಂಡುಬಂದಿದೆ.

 




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್