LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ISS ತಲುಪಿದ ಮೊದಲ ಭಾರತೀಯ ಗಗನಯಾತ್ರಿ ಶುಕ್ಲಾ : ಎಲ್ಲರಿಗೂ ತುಂಬಾ ಧನ್ಯವಾದಗಳು ಎಂದ ಶುಭಾಂಶು

ನವದೆಹಲಿ: ಗುರುವಾರ ಅಂತಾರಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ತಲುಪಿದ ಮೊದಲ ಭಾರತೀಯ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಶುಭಾಂಶು ಶುಕ್ಲಾ  ಬಾಹ್ಯಾಕಾಶದಿಂದ ಮೊದಲ ಸಂದೇಶವನ್ನು ಕಳುಹಿಸಿದ್ದಾರೆ. ಕಕ್ಷೆಯ ಪ್ರಯೋಗಾಲಯಕ್ಕೆ ಬಂದಾಗ ತನಗೆ ಉತ್ತಮ ಅನುಭವವಾಯಿತು. ನಮ್ಮ ಭೂಮಿಯನ್ನು ಈ ಸ್ಥಳದಿಂದ ನೋಡಿದ ಕೆಲವೇ ಜನರಲ್ಲಿ ಒಬ್ಬನಾಗಿರುವುದು ತನ್ನ ಸೌಭಾಗ್ಯ ಎಂದು ಅವರು ಹೇಳಿದ್ದಾರೆ. ಭಾರತೀಯ ವಾಯುಪಡೆಯಲ್ಲಿ ಪರೀಕ್ಷಾ ಪೈಲಟ್ ಆಗಿರುವ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಹೋದ ಎರಡನೇ ಭಾರತೀಯರಾಗಿದ್ದಾರೆ. 1984ರಲ್ಲಿ ರಾಕೇಶ್ ಶರ್ಮಾ ಬಾಹ್ಯಾಕಾಶಕ್ಕೆ 8 ದಿನಗಳ ಕಾಲ ಉಳಿದುಕೊಂಡಿದ್ದರು. ಶುಭಾಂಶು ಶುಕ್ಲಾ 14 ದಿನ ಬಾಹ್ಯಾಕಾಶ ಕೇಂದ್ರದಲ್ಲಿ ಪ್ರಯೋಗ ನಡೆಸಲಿದ್ದಾರೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್