LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕಾರಂಜಿಮಠದಲ್ಲಿ ೩೦೦ನೇ ವಿಶೇಷ ಶಿವಾನುಭವ ಕಾರ್ಯಕ್ರಮ



ಬೆಳಗಾವಿ ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ ಕಳೆದ ೨೬ ವರ್ಷಗಳಿಂದ ಮಾಸಿಕವಾಗಿ ಜರುಗುತ್ತ ಬಂದ ಶಿವಾನುಭವ ಕಾರ್ಯಕ್ರಮದ ೩೦೦ನೇ ವಿಶೇಷ ಕಾರ್ಯಕ್ರಮವು ಸೋಮವಾರ ದಿನಾಂಕ ೧ ಜೂನ್ ೨೦೨೬ರಂದು ಸಾಯಂಕಾಲ ೬ ಗಂಟೆಗೆ ಜರುಗುವುದು. ಕಾರ್ಯಕ್ರಮದ ಸಾನ್ನಿಧ್ಯವನ್ನು ನಿಡಸೋಸಿ ದುರದುಂಡೀಶ್ವರ ಸಿದ್ಧಸಂಸ್ಥಾನಮಠದ ಪೂಜ್ಯ ಶ್ರೀ ಜಗದ್ಗುರು ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳು ವಹಿಸಲಿದ್ದು, ಸಭೆಯ ಅಧ್ಯಕ್ಷತೆಯನ್ನು ಖಡಕಲಾಟ ಕುಮಾರೇಶ್ವರ ವಿರಕ್ತಮಠದ ಪೂಜ್ಯ ಶ್ರೀಮ.ನಿ.ಪ್ರ. ಶಿವಬಸವ ಮಹಾಸ್ವಾಮಿಗಳವರು ವಹಿಸುವರು. ಕಾರಂಜಿಮಠದ ಪೂಜ್ಯ ಶ್ರೀ ಮ.ನಿ.ಪ್ರ. ಗುರುಸಿದ್ದ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗುವುದು. ಯುವಯತಿಗಳೂ ವಾಗ್ನಿಗಳೂ ಆದ ತಾಳಿಕೋಟಿ ಖಾಸತೇಶ್ವರಮಠದ ಉತ್ತರಾಧಿಕಾರಿಗಳಾದ ಪೂಜ್ಯ ಶ್ರೀ ಸಿದ್ಧಲಿಂಗ ದೇವರು ವಿಶೇಷ ಉಪನ್ಯಾಸ ನೀಡುವರು. ಶ್ರೀ ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್