LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಿದ್ದಸಿರಿ ಸಹಕಾರಿ ಸೌಹಾರ್ಧ ಶೀಘ್ರದಲ್ಲಿ ದೇಶದಲ್ಲಿಯೇ ಒಂದನೆಯ ಸ್ಥಾನಕ್ಕೆ ಬರಲಿದೆ : ಬಸನಗೌಡ ಪಾಟೀಲ

ಇಂಡಿ: ಸಿದ್ದಸಿರಿ ಸಹಕಾರಿ ಸೌಹಾರ್ಧ ರಾಜ್ಯದಲ್ಲಿ ಸೌಹಾರ್ಧದಲ್ಲಿ ಒಂದನೆಯ ಸ್ಥಾನದಲ್ಲಿದ್ದು ದೇಶದಲ್ಲಿ ಹತ್ತನೆಯ ಸ್ಥಾನದಲ್ಲಿದೆ. ಮುಂದಿನ ಎರಡು ವರ್ಷಗಳಲ್ಲಿ ಸಿದ್ದಸಿರಿ ನಿಮ್ಮೆಲ್ಲರ ಸಹಕಾರದಿಂದ ದೇಶದಲ್ಲಿಯೇ ಒಂದನೆಯ ಸ್ಥಾನಕ್ಕೆ ಬರಲಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಹೇಳಿದರು.
ತಾಲೂಕಿನ ನಾದ ಗ್ರಾಮದಲ್ಲಿ ಸಿದ್ದಸಿರಿ ಸೌಹಾರ್ಧ ನೂತನ ಸಹಕಾರಿ ಸೌಹಾರ್ಧ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಸಾಲೋಟಗಿಯ ಜ್ಞಾನ ಯೋಗಾಶ್ರಮ ಶ್ರೀ ಸಿದ್ದೇಶ್ವರ ಗುರುದೇವಾಶ್ರಮದ ಸಂಗಮೇಶ್ವರ ಶ್ರೀಗಳು ಮಾತನಾಡಿ ಇಂಡಿ ತಾಲೂಕಿನಲ್ಲಿ ಸಿದ್ದಸಿರಿ ಸಂಸ್ಥೆಯ ೧೫ ಶಾಖೆಗಳನ್ನು ಹೊಂದಿದ್ದು ನಾದ ತಾಂಬಾ ನೂತನ ಕಟ್ಟಡ ಸೇರಿ ೮ ಶಾಖೆಗಳಿಗೆ ಸ್ವಂತ ಕಟ್ಟಡಗಳಿವೆ. ರಾಜ್ಯಾದ್ಯಂತ ೨೧೨ ಶಾಖೆಗಳನ್ನು ಹೊಂದಿದ್ದು ೫ ಸಾವಿರ ಯುವಕರಿಗೆ ಉದ್ಯೋಗ ನೀಡಲಾಗಿದ್ದು ಹೆಮ್ಮೆಯ ವಿಷಯ ಎಂದರು.
ನಾದ ಕೆಡಿ ಸಂಸ್ಥಾನ ಮಠದ ಶಿವಾನಂದ ಶಿವಾಚಾರ್ಯರರು, ಗೋಳಸಾರದ ಅಭಿನವ ಪುಂಡಲಿಂಗ ಶಿವಯೋಗಿಗಳು ಪ್ರಭುಗೌಡ ದೇಸಾಯಿ, ನಂದಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಉಪ್ಪಾರ ಮಾತನಾಡಿದರು
ದಯಾಸಾಗರ ಪಾಟೀಲ, ಗ್ರಾ.ಪಂ ಅಧ್ಯಕ್ಷ ಸಿದರಾಯ ಐರೋಡಗಿ, ಮಲ್ಲನಗೌಡ ಪಾಟೀಲ ಗೋಳಸಾರ, ಹಣಮಂತರಾಯಗೌಡ ಪಾಟೀಲ ಶಿರಶ್ಯಾಡ, ಬಸವರಾಜ ಅಂಕದ, ಬಸವರಾಜ ಬಿರಾದಾರ, ಅನೀಲ ಅಳ್ಳಗಿ, ಸಿದ್ರಾಮಗೌಡ ಬಿರಾದಾರ, ಶ್ರೀಮಂತ ಕಸ್ಕಿ ಚಂದ್ರಶೇಖರ ತೆಗ್ಗೆಳ್ಳಿ, ಸಂಗನಬಸಪ್ಪ ಸಜ್ಜನ, ಶಿವಾನಂದ ಅಣ್ಣೆಪ್ಪನವರ, ನಾಗರಾಳ ಹುಲಿ ಬಸನಗೌಡ ಪಾಟೀಲ ಮತ್ತಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್