LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪ್ರಾಣಿ ಪಕ್ಷಿಗಳಿಗೆ ನಿರುಣಿಸಲು ಪ್ರತಿ ಗ್ರಾಮಗಲ್ಲಿ ನೀರಿನ ತೊಟ್ಟಿ ನಿರ್ಮಾಣ ಸಂತೋಷದ ವಿಷಯ : ತಳವಾರ

ಇಂಡಿ : ಭೂಮಿಯ ಮೇಲೆ ಬದುಕಲು ಕೇವಲ ಆಹಾರ ಇದ್ದರಸ್ಟೆ ಸಾಕಾಗೋಲ್ಲ, ಜೀವನ ಸಾಗಿಸಲು ಮುಖ್ಯವಾಗಿ ನೀರು ಬಹಳ ಮುಖ್ಯ, ನೀರಿಲ್ಲದೆ ಏನು ಇಲ್ಲಾ ಎಂದು ಝಳಕಿ ಗ್ರಾಮದ ಕಾಂಗ್ರೆಸ್ ಎಸ್ಸಿ/ಎಸ್. ಟಿ ರಾಜ್ಯ ಉಪಾಧ್ಯಕ್ಷರು ಸಣ್ಣಪ್ಪ ತಳವಾರ ಮಾತನಾಡಿದರು.
ಝಳಕಿ ಗ್ರಾಮದಲ್ಲಿ ಯಶವಂತರಯಗೌಡ ಪಾಟೀಲ ಫೌಂಡೇಶನ್ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ಗ್ರಾಮದಲ್ಲಿನ ಮರ/ಗಿಡಗಳಿಗೆ ಪಕ್ಷಿ ಗಳಿಗೆ ನೀರಿನ ತೊಟ್ಟಿಗಳನ್ನು ಕಟ್ಟುವ ಕಾರ್ಯಕ್ರಮ ಚಡಚಣ ತಹಶೀಲ್ದಾರ್ ಸಂಜಯ ಇಂಗಳೇ ಇವರ ನೇತೃತ್ವದಲ್ಲಿ ಚಾಲನೆ ಕೊಡಲಾಯಿತು.
ಚಡಚಣ ತಹಶೀಲ್ದಾರ್ ಸಂಜಯ ಇಂಗಳೇ ಮಾತನಾಡಿ ಮಾನವ ಮಾತನಾಡಬಲ್ಲ ಪ್ರಾಣಿ, ತನ್ನ ಗೋಳನ್ನು ತಿಳಿಸಬಲ್ಲ, ಆದರೆ ಮೂಗ ಪ್ರಾಣಿ, ಪಕ್ಷಿಗಳು ತಮ್ಮ ಹಸಿವು, ದಣಿವು ಹೇಳಲು ಸಾಧ್ಯವಿಲ್ಲ, ಅದನ್ನು ಮಾನವರಾದ ನಾವುಗಳೇ ಅರಿತುಕೊಂಡು ಸಹಾಯ ಮಾಡೋದು ಮಾನವ ನಿಜವಾದ ಧರ್ಮ, ಅದನ್ನು ಅರಿತು ಯಶವಂತರಾಯಗೌಡ ಪಾಟೀಲ ಫೌಂಡೇಶನ ರವರು ಪ್ರತಿ ಗ್ರಾಮಗಲ್ಲಿ ನೀರಿನ ತೊಟ್ಟಿಯನ್ನು ಕಟ್ಟಿ ಪಕ್ಷಿಗಳಿಗೆ ನಿರುಣಿಸುವ ಕಾರ್ಯಕ್ರಮ ಮಾಡೋದು ಬಹಳ ಸಂತೋಷದ ವಿಷಯ ಎಂದರು.
ಈ ಸಂದರ್ಭದಲ್ಲಿ ಹಣಮಂತ ಖಡೆಖಡೆ, ಸಂತೋ? ದಾಯಗೋಡೆ, ಸುರೇಶ ನಾಯಕ, ಚಂದ್ರಕಾಂತ ಕೋಳಿ, ಸಾಹೇಬಗೌಡ ಬಿರಾದಾರ, ಉಮೇಶ ಕಾರಕಲ, ಅಮಸಿದ್ಧ ಢಾಳೆ, ಅಕ್ಬರ ಖಾನಾಪುರ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್