LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಆರ್.ಎಂ. ಶಹಾ ಪಬ್ಲಿಕ್ ಸ್ಕೂಲ್ ಶೇ ೧೦೦ ರಷ್ಟು ಫಲಿತಾಂಶ

ಇಂಡಿ : ನಗರದ ಆರ್.ಎಂ. ಶಹಾ ಪಬ್ಲಿಕ್ ಸ್ಕೂಲ್ ಸಿ.ಬಿ.ಎಸ್.ಇ ೧೦ ನೇ ತರಗತಿಯ ವಾರ್ಷಿಕ (೨೦೨೬) ಪರೀಕ್ಷೆಯ ಫಲಿತಾಂಶದಲಿ ಶಾಲೆಗೆ ಶೇ ೧೦೦ ರಷ್ಟು ಫಲಿತಾಂಶ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.
ಅತ್ಯುತ್ತಮ ಫಲಿತಾಂಶ ತಂದುಕೊಡುವಲ್ಲಿ ಶ್ರಮಿಸಿದ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕುಮಾರಿ ಚಿನ್ಮಯ ಗಿರೀಶ ಕುಮಾನಿ ೯೭.೪% ಶಾಲೆಗೆ ಹಾಗೂ ತಾಲೂಕಿಗೆ ಪ ಥಮ ಸ್ಥಾನ , ಕುಮಾರ ಸಂದೀಪ ಮಳಸಿದ್ದಪ್ಪ ನಾಗೋಡ ೯೬.% ದ್ವೀತಿಯ , ಕುಮಾರಿ ಸಾಕ್ಷೀ ಸಂಜೀವ ಮಂದೇವಾಲಿ ೯೫.೬% ತೃತೀಂii ಸ್ಥಾನ ಪಡೆದಿದ್ದಾರೆ..
ಕಾರ್ಯಕ್ರಮದಲ್ಲಿ ಶಾಲೆಗೆ ಹಾಗೂ ತಾಲೂಕಿಗೆ ಪ್ರಥಮ, ದ್ವಿತೀಯ, ತ್ರತೀಯಾ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲಿ ಭಾಗವಹಿಸಿದ ಶಾಲಾ ಅಧ್ಯಕ್ಷ ಡಿ. ಆರ್ ಶಹಾ ರವರು ಮಾತನಾಡಿ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯ ಉಜ್ವಲವಾಗಲಿ ಈಗ ಸಾಧನೆ ಮಾಡಿದಂತೆ ಮುಂದಿನ ದಿನಗಳಲ್ಲಿ ಸಾದನೆ ಮಾಡಿ ಕುಟುಂಬದ, ಊರಿನ ಮತ್ತು ಶಾಲೆಯ ಹೆಸರು ತರಬೇಕು ಎಂದು ಹಾರೈಸಿದರು. ಶಾಲಾ ಶೈಕ್ಷಣಿಕ ಮಾರ್ಗದರ್ಶಕ ನಜೀರ ಹುಂಡೇಕರ ಮಾತನಾಡಿ ವಿದ್ಯಾರ್ಥಿಗಳ ಮುಂದಿನ ಶ್ಯಕ್ಷಣಿಕ ಜೀವನಕ್ಕೆ ಉಪಯುಕ್ತವಾದ ಮಾಹಿತಿಗಳನ್ನು ಹಂಚಿಕೊಂಡು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲಾ ಆದಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯ ಹಾಗೂ ಶಿಕ್ಷಕ ಶಿಕ್ಷೇತರ ಸಿಬ್ಬಂದಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಶ್ರೀಮತಿ ಅನಿಶಾ ಕೆ ನಿರೂಪಿಸಿದರೆ, ಶ್ರಿ ಅಲ್ಲಾಬಕ್ಷ ಉಕ್ಕಲಿ ಯವರು ವಂದಿಸಿರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್