LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪರೀಕ್ಷೆಯಲ್ಲಿ 522 ಅಂಕ: ಬಸವರಾಜೇಶ್ವರಿ ಕಾಲೇಜಿಗೆ ಕೀರ್ತಿ ತಂದ ಭೂಮಿಕ


ಬಳ್ಳಾರಿ,ಏ.18: ನಗರದ ಬಸವರಾಜೇಶ್ವರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕುಮಾರಿ ಭೂಮಿಕ ಗಿರಿ ಯಾದವ್ ಅವರು ಪಿಸಿಎಂಸಿ ವಿಭಾಗದಲ್ಲಿ 87% (522 ಅಂಕಗಳು) ಗಳಿಸುವ ಮೂಲಕ ಗಮನಾರ್ಹ ಶೈಕ್ಷಣಿಕ ಸಾಧನೆ ಪ್ರದರ್ಶಿಸಿದ್ದಾರೆ.


ಸ್ಪರ್ಧಾತ್ಮಕ ವಿದ್ಯಾಭ್ಯಾಸದ ನಡುವೆಯೂ ದಿಟ್ಟ ಪರಿಶ್ರಮ ಮತ್ತು ಶಿಸ್ತುಬದ್ಧ ಅಭ್ಯಾಸದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ ಎಂದು ಕಾಲೇಜು ವಲಯ ಅಭಿಪ್ರಾಯಪಟ್ಟಿದೆ.


ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಅಧ್ಯಕ್ಷರಾದ ಯಶವಂತ್ ಭೂಪಾಲ್, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರಾದ ತ್ರಿಪುರಾಂಭ ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿ, ಭವಿಷ್ಯದಲ್ಲೂ ಇನ್ನಷ್ಟು ಉನ್ನತ ಗುರಿಗಳನ್ನು ಸಾಧಿಸಲಿ ಎಂದು ಹಾರೈಸಿದರು.


ಈ ಸಂದರ್ಭದಲ್ಲಿ ಹಿರಿಯ ವರದಿಗಾರರಾದ ಸಾಕ್ಷಿ ಗಿರಿ ಅವರು ಕಾಲೇಜು ಆಡಳಿತ ಮಂಡಳಿ ಹಾಗೂ ಶ್ರೇಷ್ಠ ಅಂಕಗಳನ್ನು ಗಳಿಸಿದ ಭೂಮಿಕ ಗಿರಿ ಯಾದವ್ ಅವರಿಗೆ ಪತ್ರಿಕಾ ಮಾಧ್ಯಮದ ಮೂಲಕ ಅಭಿನಂದನೆಗಳನ್ನು ತಿಳಿಸಿದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್