LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಗುಂಡಿನ ದಾಳಿಯಲ್ಲಿ ಮಗು ಸೇರಿದಂತೆ 7 ಮಂದಿ ಸಾವು

ವಾಷಿಂಗ್ಟನ್: ಅಮೆರಿಕದಲ್ಲಿ ನಿನ್ನೆಯಷ್ಟೇ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮೇಲೆ ಗುಂಡಿನ ದಾಳಿ ನಡೆದಿತ್ತು. ಅದೃಷ್ಟವಶಾತ್​ ಟ್ರಂಪ್​ ಪ್ರಾಣಾಪಾಯದಿಂದ ಪಾರಾಗಿದ್ರು. ಈ ಘಟನೆ ವಿಶ್ವವನ್ನೇ ಬೆಚ್ಚಿಬೀಳಿಸಿತ್ತು. ಈ ಘಟನೆ ಇನ್ನೂ ಹಸಿರಾಗಿರುವಾಗಲೇ ಬರ್ಮಿಂಗ್​ಹ್ಯಾಮ್​​ ನೈಟ್‌ಕ್ಲಬ್‌ನಲ್ಲಿ ಶನಿವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಒಟ್ಟು ನಾಲ್ವರು ಸಾವನ್ನಪ್ಪಿದ್ದರೆ, ನಗರದ ಮನೆಯೊಂದರ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಪುಟ್ಟ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ಅಲಬಾಮಾ ಅಧಿಕಾರಿಗಳು ತಿಳಿಸಿದ್ದಾರೆ.


ಬರ್ಮಿಂಗ್​ಹ್ಯಾಮ್​ ಪೊಲೀಸ್ ಅಧಿಕಾರಿ ಟ್ರೂಮನ್ ಫಿಟ್ಜ್‌ಗೆರಾಲ್ಡ್ ಸಾಮಾಜಿಕ ಮಾಧ್ಯಮದಲ್ಲಿ ಘಟನೆಯ ಬಗ್ಗೆ ಪೋಸ್ಟ್​ ಮಾಡಿದ್ದಾರೆ. ನೈಟ್‌ಕ್ಲಬ್​ ಬಳಿಯ ಪಾದಚಾರಿ ರಸ್ತೆ ಬಳಿ ಒಬ್ಬ ವ್ಯಕ್ತಿ ಹಾಗೇ ಇಬ್ಬರು ಮಹಿಳೆಯರು ಕ್ಲಬ್ ಒಳಗೆ ಹತ್ಯೆಗೊಳಗಾಗಿದ್ದಾರೆ. ಬರ್ಮಿಂಗ್​ಹ್ಯಾಮ್​ ಆಸ್ಪತ್ರೆಯಲ್ಲಿ ಗುಂಡಿನ ದಾಳಿಗೆ ಒಳಗಾಗಿದ್ದ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಆಸ್ಪತ್ರೆಯಲ್ಲಿ ಕನಿಷ್ಠ ಒಂಬತ್ತು ಜನ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ತನಿಖಾಧಿಕಾರಿಗಳ ಶಂಕೆ ಪ್ರಕಾರ ಓರ್ವ ಬಂಧೂಕುದಾರಿಯು ಬೀದಿಯಿಂದ ನೈಟ್‌ಕ್ಲಬ್‌ಗೆ ಶೂಟ್​ ಮಾಡಿದ್ದಾನೆ ಎಂದು ಟ್ರೂಮನ್ ಫಿಟ್ಜ್‌ಗೆರಾಲ್ಡ್ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್