LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

76ನೇ ಗಣರಾಜ್ಯೋತ್ಸ; ಕರ್ನಾಟಕದ ಐದು ಜಲ ಯೋಧರಿಗೆ ಆಹ್ವಾನ

ಈ ಬಾರಿ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲ ಜೀವನ್ ಮಿಷನ್​(ಜೆಜೆಎಂ)ಗೆ ನೀಡಿದ ಕೊಡುಗೆಗೆಗಾಇ ಕರ್ನಾಟಕದ ಐವರು ಅಸಾಧಾರಣ ಜಲ ಯೋಧರನ್ನು ಆಯ್ಕೆ ಮಾಡಲಾಗಿದೆ. ದೇಶದಾದ್ಯಂತ ಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಗುರಿಯನ್ನು ಹೊಂದಿರುವ ಮಿಷನ್ ಮೂಲಕ ನೀರಿನ ಪ್ರವೇಶವನ್ನು ಹೆಚ್ಚಿಸುವಲ್ಲಿ ಮತ್ತು ಗ್ರಾಮೀಣ ಸಮುದಾಯಗಳ ಜೀವನವನ್ನು ಸುಧಾರಿಸುವಲ್ಲಿ ಅವರ ದಣಿವರಿಯದ ಪ್ರಯತ್ನಗಳಿಗಾಗಿ ಈ ಜಲ ಯೋಧರನ್ನು ಆಯ್ಕೆ ಮಾಡಲಾಗಿದೆ.

ಜನವರಿ 26 ರ ಸುಮಾರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡುವ ಕರ್ನಾಟಕದ ಈ ಐದು ಅಸಾಧಾರಣ ವ್ಯಕ್ತಿಗಳು ಉಡುಪಿ ಜಿಲ್ಲೆಯ ಬಡಗಬೆಟ್ಟು ಗ್ರಾಮದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಕೋಟ್ಯಾನ್; ಶ್ರೀಧರ ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಗಂಜಲಖೇಡ ಗ್ರಾಮ, ಕಲಬುರಗಿ; ಅನಂತಮ್ಮ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷೆ (ವಿಡಬ್ಲ್ಯುಎಸ್‌ಸಿ), ಕೆರೆ ಕೊಂಡಾಪುರ, ಚಿತ್ರದುರ್ಗ; ಕೊಪ್ಪಳ ತಾಲೂಕಿನ ಕೋಳೂರು ಗ್ರಾಮದ ಶಿವಮ್ಮ; ಮತ್ತು ವೀರಪ್ಪ ರಾಮಪ್ಪ ಚಿಕ್ಕೂರ, VWSC ಅಧ್ಯಕ್ಷರು, ಹಲಗಲಿ, ಬಾಗಲಕೋಟ. ಅವರನ್ನು ಆಹ್ವಾನಿಸಲಾಗಿದೆ.

ಈ ವಾರ್ಷಿಕ ಕಾರ್ಯಕ್ರಮವನ್ನು ಜನವರಿ 26, 1950 ರಂದು ಭಾರತವನ್ನು ಸಾರ್ವಭೌಮ ಗಣರಾಜ್ಯವನ್ನಾಗಿ ಮಾಡಿದ ಭಾರತೀಯ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ಆಚರಿಸಲಾಗುತ್ತದೆ. ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪ್ರಧಾನಿ ನರೇಂದ್ರ ಮೋದಿ ಪುಷ್ಪಾರ್ಚನೆ ಮಾಡುವ ಮೂಲಕ ಗಣರಾಜ್ಯೋತ್ಸವದಂದು ಬೆಳ ನಮ್ಮ ಭಾರತೀಯ ಸಂವಿಧಾನವು 26 ಜನವರಿ 1950 ರಂದು ಜಾರಿಗೆ ಬಂದ ನೆನಪಿಗಾಗಿ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್