LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನಿವೇದಿತಾಳ ಅಮೋಘ ಸಾಧನೆ

ಗದಗ, 23 : ನಗರದ ಜಗದ್ಗುರು ತೋಂಟದಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ನಿವೇದಿತಾ ರಾಚಯ್ಯ ಹೊಸಮಠ ಇವರು ಪ್ರಸ್ತುತ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ 625 ಕ್ಕೆ 568(ಶೇ.90.88) ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಮುಖ್ಯೋಪಾಧ್ಯಾಯರಾದ ಕೃಷ್ಣೆಗೌಡ ಗೌಡರ, ಶಿಕ್ಷಕ ವೃಂದ ಹಾಗೂ ಪಾಲಕರು ಅಭಿನಂದಿಸಿದ್ದಾರೆ.
ನಿವೇದಿತಾಳ ತಂದೆ ರಾಚಯ್ಯ ಹೊಸಮಠ ಇವರು ನಗರದ ಸ್ಟೇಷನ್ ರಸ್ತೆಯ ಹೊಸಮಠ ಪ್ಲಾಸ್ಟಿಕ್ ಅಂಗಡಿಯ ಮಾಲೀಕರಾಗಿದ್ದು, ಮಗಳ ಈ ಸಾಧನೆಗೆ ರಾಚಯ್ಯ ಹೊಸಮಠ, ತಾಯಿ ವಿದ್ಯಾಶ್ರೀ ಹೊಸಮಠ, ಅಜ್ಜಿ ಉಷಾ ಶಿದ್ಧಯ್ಯ ಹೊಸಮಠ, ವೀರಯ್ಯ ಹೊಸಮಠ, ಪವಿತ್ರ ಹೊಸಮಠ, ಸಂತೋಷ ಹೊಸಮಠ, ನವೀನ ಹೊಸಮಠ, ವಾತ್ಸಲ್ಯ, ಲಕ್ಷ್ಮೀ, ವಿನಾಯಕ ಸೇರಿದಂತೆ ಕುಟುಂಬದವರು ಅಭಿನಂದಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್