LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಚಲಿಸುತ್ತಿದ್ದ ಆಂಬ್ಯುಲೆನ್ಸ್​ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಚಲಿಸುತ್ತಿದ್ದ ಆಂಬ್ಯುಲೆನ್ಸ್​ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಮೌಗಂಜ್​ ಜಿಲ್ಲೆಯಲ್ಲಿ ನಡೆದಿದೆ. 16 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಲಾಗಿದೆ, 108 ತುರ್ತು ಸೇವೆಯಡಿ ಕಾರ್ಯನಿರ್ವಹಿಸುತ್ತಿದ್ದ ಆಂಬ್ಯುಲೆನ್ಸ್​ನಲ್ಲಿ ಈ ದುಷ್ಕೃತ್ಯ ನಡೆದಿದೆ.





ಮೂವರ ಹೊರತಾಗಿ ಇನ್ನೂ ಇಬ್ಬರು ವ್ಯಕ್ತಿಗಳು, ಚಾಲಕ ಮತ್ತು ಅವರ ಸಹಚರರು ರೋಗಿಯ ಜತೆ ಇದ್ದರು ಎಂದು ಅವರು ಹೇಳಿದರು. ಅವರೂ ಕೂಡ ಈ ಅಪರಾಧಕ್ಕೆ ಸಹಾಯ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ಆಂಬ್ಯುಲೆನ್ಸ್​ ಚಾಲಕ ಮೊದಲೇ ಅವರಿಗೆ ತಿಳಿದಿದ್ದ ಎಂದು ಹೇಳಲಾಗಿದೆ. ಮಾರ್ಗಮಧ್ಯೆ ನೀರು ತರುವ ನೆಪದಲ್ಲಿ ಬಾಲಕಿಯ ಸಹೋದರಿ ಹಾಗೂ ಆಕೆಯ ಸೋದರ ಮಾವ ವಾಹನದಿಂದ ಇಳಿದಿದ್ದಾರೆ. ಆಂಬ್ಯುಲೆನ್ಸ್ ಚಾಲಕ, ಅವರಿಗಾಗಿ ಕಾಯುವ ಬದಲು ವೇಗವಾಗಿ ಓಡಿಸಿದ್ದ ಎಂದು ಅಧಿಕಾರಿ ಹೇಳಿದರು.



ಅವನೊಂದಿಗೆ ಪ್ರಯಾಣಿಸುತ್ತಿದ್ದ ಚಾಲಕನ ಸಹವರ್ತಿ ರಾಜೇಶ್ ಕೇವತ್, ನವೆಂಬರ್ 22 ರಂದು (ಶುಕ್ರವಾರ) ಸುನ್ಸಾನ್ ಗ್ರಾಮದಲ್ಲಿ ಚಲಿಸುವ ಆಂಬ್ಯುಲೆನ್ಸ್‌ನಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ರಾತ್ರಿಯಿಡೀ ಬಾಲಕಿಯನ್ನು ಒತ್ತೆಯಾಳಾಗಿಟ್ಟ ನಂತರ, ಮರುದಿನ ಬೆಳಗ್ಗೆ ಇಬ್ಬರು ಆರೋಪಿಗಳು ಅವಳನ್ನು ರಸ್ತೆಬದಿಯಲ್ಲಿ ಎಸೆದರು ಹೋಗಿದ್ದರು.

ನವೆಂಬರ್ 25 ರಂದು, ಸಂತ್ರಸ್ತೆ ಮತ್ತು ಆಕೆಯ ತಾಯಿ ಪೊಲೀಸರನ್ನು ಸಂಪರ್ಕಿಸಿದರು. ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇಬ್ಬರು ಆರೋಪಿಗಳಾದ ಆಂಬ್ಯುಲೆನ್ಸ್ ಚಾಲಕ ವೀರೇಂದ್ರ ಚತುರ್ವೇದಿ ಮತ್ತು ಆತನ ಸಹಚರ ಕೇವತ್ ಅವರನ್ನು ಬುಧವಾರ ಬಂಧಿಸಲಾಗಿದೆ ಎಂದು ಅವರು ಹೇಳಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ