Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಕ್ರೀದ ತ್ಯಾಗ ಬಲಿದಾನದ ಸಂಕೇತ

 ಇಂಡಿ ಬಕ್ರೀದ ಮುಸ್ಲಿಂ ಬಾಂಧವರ ಪ್ರಮುಖ ತ್ಯಾಗ ಮತ್ತು ಬಲಿದಾನದ ಹಬ್ಬವಾಗಿದೆ. ಅಲ್ಲಾಹನ ಮೇಲಿನ ಭಕ್ತಿಯಿಂದ ಪ್ರವಾದಿ ಮಹಮ್ಮದ ಇಬ್ರಾಹಿಂ ತನ್ನ ಮಗನನ್ನೇ ಬಲಿ ಕೊಡಲು ಮುಂದಾದಾಗ ಅವನ ತ್ಯಾಗಕ್ಕೆ ಮೆಚ್ಚಿ ಅಲ್ಲಾಹ ಮಗನ ಬದಲಾಗಿ ಕುರಿಯನ್ನು ಬಲಿ ನೀಡುವಂತೆ ಮಾಡಿದ ಪವಾಡ ನೆನಪಿಸುವ ಈ ಹಬ್ಬ ಎಂದು 
ಧರ್ಮಗುರು ಪರಮಪೂಜ್ಯ ಮೌಲಾನಾ ಶಾಕೀರ ಹುಸೇನ ಕಾಶ್ಮಿ ಹೇಳಿದರು. 
ನಗರದ ಹಂಜಗಿ ರಸ್ತೆಯ ಈದಗಾ ಮೈದಾನದಲ್ಲಿ ಬಕ್ರೀದ ಹಬ್ಬದ ನಿಮಿತ್ಯ ನಡೆದ ನಮಾಜ ಕ್ರಾರ್ಯಕ್ರಮದ ಮೊದಲು ಮಾತನಾಡಿದರು.
ನಮಾಜ ಕಾರ್ಯಕ್ರಮದಲ್ಲಿ ಧರ್ಮಗುರು ಮುಫ್ತಿ ಅಬ್ದುಲ ರಹಮಾನ, ಧರ್ಮಗುರು ಹಾಪೀಜ, ಫಯರೋಜ ಬಾಗವಾನ, ಜಾವೇದ ಮೋಮಿನ,  ಅಬ್ದುಲ ರಹಮಾನ  ಬಾಗವಾನ ,ಅಬ್ದುಲ ರಶಿದ ಮುಗಳಿ, ಷರೀಪ ಪಟೇಲ, ಹಸನ ಮುಜಾವರ, ಯುನುಶ ರೇವೂರಕರ, ಫಾರುಖ ತುರ್ಕಿ, ಫಯಾಜ ಬಾಗವಾನ,  ರಫೀಕ ಇಂಡಿಕರ, ಅಬ್ದುಲ ರಶೀದ ಅರಬ, ಖಾಜಾ ಪಟೇಲ, ಹುಸೇನ ಜಮಾದಾರ, ಪುರಸಭೆ ಮಾಜಿ ಸದಸ್ಯರಾದ ಅಯೂಬ ಬಾಗವಾನ,  ಶಬ್ಬೀರ ಖಾಜಿ, ಜಹಾಂಗೀರ ಸೌದಾಗರ,  ಅಸ್ಲಾಂ ಕಡಣಿ, ಮಸ್ತಾಕ ಇಂಡಿಕರ, ಜನುದ್ದೀನ ಬಾಗವಾನ, ಮಹಿಬೂಬ ಅರಬ, ವ್ಯಾಪಾರಿಗಳಾದ ನಿಸಾರ ಬಾಗವಾನ, ರಿಯಾಜ್ ಗೌಂಡಿ, ಸಲೀಂ ಶೇಖ, ಹಾಜಿ ಪಟೇಲ, ಸಲೀಂ ತೋಳನೂರ,  ಬಾಬುಸಾಬ ಸೌದಾಗರ, ಮುಬಾರಕ ಕೋಲಾರ, ಅಬು ತಾಲಿ ಹೊಸುರ, ಬಸೀರ ಇನಾಮದಾರ, ಮಹಮ್ಮದ ಗುಲಬರ್ಗಾ, ರಾಜ ಅಹಮ್ಮದ ತುರಕನಗೇರಿ, ಅಸ್ಲಂ ಪಟೇಲ  ಮತ್ತಿತರಿದ್ದರು.
ನಗರದ ಅಂಜುಮನ ಮೈದಾನದಲ್ಲಿ ಪ್ರಾರ್ಥನೆ ಮಾಡಿದರು. ಝಿಯಾ ಉಲ್ ಹಕ್ ಉಮರಿ ನಮಾಜ ಭೋಧಿಸಿದರು. ತಾಲೂಕಿನ ತಾಂಬಾ, ಸಾತಲಗಾಂವ, ಇಂಗಳಗಿ, ಸಾಲೋಟಗಿ ಭತಗುಣಕಿ ಸೇರಿದಂತೆ  ಅನೇಕ ಕಡೆಗೆ ಈದಗಾ ಮೈದಾನದಲ್ಲಿ  ನಮಾಜ ಮಾಡಿದರು.  

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*