Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವೇಶಗಳು ಪ್ರಾರಂಭ: ಮೇ 15 ರವರೆಗೆ ಹೆಸರು ನೋಂದಣಿ, ಮೇ 18ಕ್ಕೆ ಸಂದರ್ಶನ

ಬೆಳಗಾವಿ, ಮೇ 12: ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಿಸನಳ್ಳಿಯಲ್ಲಿರುವ ಶ್ರೀ ಜಗದ್ಗುರು ಪಂಚಾಚಾರ್ಯ ವೇದ ಆಗಮ ಸಂಸ್ಕೃತ ಸಂಗೀತ ಯೋಗ ಮತ್ತು ಜ್ಯೋತಿಷ್ಯ ಪಾಠಶಾಲೆಯಲ್ಲಿ 3 ವರ್ಷಗಳ ಕಾಲ ವೇದ ಆಗಮ ಸಂಸ್ಕೃತ ಸಂಗೀತ ಯೋಗ ಮತ್ತು ಜ್ಯೋತಿಷ್ಯ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಪ್ರವೇಶಗಳು ಪ್ರಾರಂಭವಾಗಿವೆ.
ಮೇ 1 ರಿಂದ ಮೇ 15 ರವರಗೆ ಹೆಸರು ನೋಂದಾಯಿಸಿಕೊಳ್ಳಲಾಗುವುದು. ಮೇ 18 ರಂದು ಬೆಳಗ್ಗೆ 11 ಗಂಟೆಗೆ ವಿದ್ಯಾರ್ಥಿಗಳಿಗೆ ಶ್ರೀಮಠದಲ್ಲಿ ನೇರ ಸಂದರ್ಶನವಿರುವುದು. ಸಂದರ್ಶನ ಮೂಲಕ ಕೇವಲ 50 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶ್ರೀಮಠದಲ್ಲಿ 3 ವರ್ಷಗಳ ಕಾಲ ವೇದ ಆಗಮ ಸಂಸ್ಕೃತ ಸಂಗೀತ ಯೋಗ ಮತ್ತು ಜ್ಯೋತಿಷ್ಯ ಕಲಿಸಲಾಗುತ್ತದೆ. ವಿಶೇಷವಾಗಿ ಕಂಪ್ಯೂಟರ್ ಕ್ಲಾಸ್ ಕೂಡ ಕಳಿಸಲಾಗುತ್ತದೆ. 6, 7, 8, 9,10 ಹಾಗೂ ಪದವಿ ಪೂರ್ವ, ಪದವಿ ಶಿಕ್ಷಣ ಪಡೆಯಬಹುದಾಗಿದ್ದು, 10ನೇ ತರಗತಿಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗೆ ಶ್ರೀಮಠದಲ್ಲಿ ವಿಶೇಷ ಸೌಲಭ್ಯಗಳನ್ನು ಒದಗಿಸಿಕೊಡಲಾಗುತ್ತದೆ. 
ಜೂನ್ 2ನೇ ವಾರದಿಂದ ತರಗತಿಗಳು ಪ್ರಾರಂಭವಾಗಲಿವೆ. ಮೊದಲ ಬಂದವರಿಗೆ ಆದ್ಯತೆ ಇದೆ. ಮಾಹಿತಿಗಾಗಿ ಮೊ.8088968655, 8431378365, 8495920018 ಸಂರ್ಪಕಿಸಿ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*