LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಅಹಮದಾಬಾದ್​ನಲ್ಲಿ ಎಐಸಿಸಿಯ ಮಹತ್ವದ ಸಭೆ

ಅಹಮದಾಬಾದ್, ಏಪ್ರಿಲ್ 08: ಇಂದಿನಿಂದ ಎರಡು ದಿನಗಳ ಕಾಲ ಗುಜರಾತ್​ನ ಅಹಮದಾಬಾದ್​ನಲ್ಲಿ ಎಐಸಿಸಿ (AICC)ಯ ಮಹತ್ವದ ಸಭೆ ನಡೆಯಲಿದೆ. ರಾಹುಲ್ ಗಾಂಧಿ(Rahul Gandhi), ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿದಂತೆ ಸುಮಾರು 169 ನಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಕ್ಷದ ಸಂಘಟನೆಯಲ್ಲಿ ಅಗತ್ಯ ಬದಲಾವಣೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಜಿಲ್ಲಾಧ್ಯಕ್ಷರಿಗೆ ಹೆಚ್ಚಿನ ಅಧಿಕಾರ ನೀಡುವ ಮತ್ತು ಚುನಾವಣೆಯಲ್ಲಿ ಟಿಕೆಟ್ ಹಂಚಿಕೆಯಲ್ಲಿ ಅವರ ಪಾತ್ರವನ್ನು ನಿರ್ಧರಿಸುವ ಬಗ್ಗೆ ಚರ್ಚೆ ನಡೆಯಬಹುದು.





ಏಪ್ರಿಲ್ 9 ರಂದು ಸಬರಮತಿ ನದಿಯ ದಡದಲ್ಲಿ ಕಾಂಗ್ರೆಸ್ ಅಧಿವೇಶನ ನಡೆಯಲಿದೆ. ಇದರಲ್ಲಿ ಸುಮಾರು 2,500 ನಾಯಕರು ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಸದಸ್ಯರು ಭಾಗವಹಿಸಲಿದ್ದಾರೆ. ಈ ಅಧಿವೇಶನದಲ್ಲಿ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ವಿಷಯಗಳ ಕುರಿತು ನಿರ್ಣಯಗಳನ್ನು ಅಂಗೀಕರಿಸಲಾಗುತ್ತದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್