LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಚಿವ ಸಂಪುಟದಲ್ಲಿ ಹಲವು ಯೋಜನೆಗಳಿಗೆ ಅನುಮೋದನೆ

ಬೆಂಗಳೂರು, ಫೆಬ್ರವರಿ 21: ರಾಜ್ಯದಲ್ಲಿ ಈಗಾಗಲೇ ಕೈಗಾರಿಕಾ ನೀತಿ 2025-30 ಜಾರಿಗೊಳಿಸಲಾಗಿದೆ. ಇದಕ್ಕೆ ಅನುಮೋದನೆ ನೀಡುವ ಜೊತೆಗೆ ಸಾಕಷ್ಟು ಯೋಜನೆಗಳಿಗೆ ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಐಐಐಟಿ-ಬೆಂಗಳೂರಿನಲ್ಲಿ ಮೂಲಸೌಕರ್ಯ ವಿಸ್ತರಣೆ ಅನುದಾನ ಪೂರೈಕೆ ಒಳಗೊಂಡಂತೆ ವಿವಿಧ ಮೂಲ ಸೌಕರ್ಯ ಯೋಜನೆಗಳನ್ನು ಜಾರಿಗೆ ತರಲು ಅನುಮೋದನೆ ನೀಡಲಾಯಿತು.

ಒಂದು ವಾರದ ಹಿಂದಷ್ಟೇ ಇನ್ವೆಸ್ಟ್ ಕರ್ನಾಟಕ 2025 ಪೂರ್ಣಗೊಂಡಿದೆ. ಐಐಐಟಿ-ಬೆಂಗಳೂರು ಮೂಲ ಸೌಕರ್ಯ ಒದಗಿಸುವ ಒಟ್ಟು 817 ಕೋಟಿ ರೂ.ಯೋಜನೆಗೆ ಕರ್ನಾಟಕವು ಶೇ. 35 ರಷ್ಟು ಅಂದರೆ 285.95 ಕೋಟಿ ರೂ. ನೀಡುವುದಾಗಿ ಒಪ್ಪಿದೆ. ಇದನ್ನು ಮುಂದಿನ ತಿಂಗಳು ಮಂಡನೆ ಆಗಲಿರುವ ಕರ್ನಾಟಕ ಬಜೆಟ್ 2024-25ನಲ್ಲಿ ಘೋಷಿಸಲಿದೆ. ಬಾಕಿ ಮೊತ್ತವನ್ನು ಏಳು ವರ್ಷಗಳಲ್ಲಿ ನೀಡಲು ಸರ್ಕಾರ, ಸಂಪುಟವು ತೀರ್ಮಾನಿಸಿದೆ. ಬಾಕಿ ಹಣ ವಿವಿಧ ಮೂಲಗಳಿಂದ ಐಐಐಟಿ ಬೆಂಗಳೂರು ಪಡೆದುಕೊಳ್ಳಲು ಮುಂದಾಗಿದೆ ಎಂದು TNIE ವರದಿ ಮಾಡಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್