LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ARTO ಜಯರಾಂ ನಾಯಕ ಮನೆ ಕಳ್ಳತನ

ARTO ಜಯರಾಂ ನಾಯಕ ಮನೆ ಕಳ್ಳತನ, ಚಿನ್ನಾಭರಣ ಸೇರಿ 19  ಲಕ್ಷ ರೂ.ಗಳಿಗೂ  ಅಧಿಕ ವಸ್ತುಗಳ ಕಳುವು,


ಮುದ್ದೇಬಿಹಾಳ : ತಾಲ್ಲೂಕಿನ ನೇಬಗೇರಿ ತಾಂಡಾದ ನಿವಾಸಿ ಜಮಖಂಡಿ ARTO ಜಯರಾಂ ನಾಯಕ ಅವರ ಮುದ್ನಾಳ ಗ್ರಾಮದ ತೋಟದ ಮನೆಯಲ್ಲಿ ಜ.21 ರಂದು ಮಧ್ಯರಾತ್ರಿ ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಕಳುವು ಮಾಡಿಕೊಂಡು ಕಳ್ಳರು ಪರಾರಿಯಾದ ಘಟನೆ ಬುಧವಾರ ನಡೆದಿದೆ. ಜಮಖಂಡಿ ಎ.ಆರ್.ಟಿ.ಒ ಆಗಿ ಸೇವೆಯಲ್ಲಿರುವ ಜಯರಾಮ ನಾನಪ್ಪ ನಾಯಕ ಅವರ ಮನೆಗಳ್ಳತನ ಮಾಡಿ ಪರಾರಿಯಾಗಿದ್ದಾರೆ.


ಜ. 21 ರಂದು ಸಾಯಂಕಾಲ 6 ಗಂಟೆಯಿಂದ ಜ. 22 ರಂದು ರಾತ್ರಿ 00-20 ಗಂಟೆಯ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಕಳವು ಮಾಡುವ ಉದ್ದೇಶದಿಂದ ನಮ್ಮ ಮನೆಯ ಬಾಗಿಲುಗಳ ಕೀಲಿ ಕೊಂಡಿ ಮುರಿದು ಮನೆಯಲ್ಲಿ ಅತಿಕ್ರಮ ಪ್ರವೇಶ ಮಾಡಿ 10,76,000/- ರೂ.ಕಿಮ್ಮತ್ತಿನ ಬಂಗಾರದ ಆಭರಣ ಸೇರಿದಂತೆ 9,00,000/- ನಗದು  ಒಟ್ಟು 19,76,000/- ರೂ ಕಿಮ್ಮತ್ತಿನ ವಸ್ತುಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಪೋಲಿಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಸವನ ಬಾಗೇವಾಡಿ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಮೊಹ್ಮದ ಫಸಿವುದ್ದೀನ, ಅಪರಾಧ ವಿಭಾಗದ ಪಿಎಸೈ ಆರ್ ಎಸ್ ಭಂಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್