LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಶೀಘ್ರದಲ್ಲೇ ಬೆಂಗಳೂರು ಟು ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಆರಂಭ: ಅಶ್ವಿನಿ ವೈಷ್ಣವ್

ಬೆಂಗಳೂರು, ಸೆಪ್ಟೆಂಬರ್​ 27: ಈಗಾಗಲೇ ಮುಂಬೈ ಟು ಅಹಮದಾಬಾದ್‌ ಮಧ್ಯೆ ಬುಲೆಟ್ ರೈಲು ಯೋಜನೆಯ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಹೀಗಿರುವಾಗ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕದ ಜನರಿಗೆ ಗುಡ್​ ನ್ಯೂಸ್​​ ನೀಡಿದ್ದಾರೆ. ಅದೇನೆಂದರೆ ಬೆಂಗಳೂರು ಟು ಮುಂಬೈಗೆ ಸೂಪರ್‌ ಫಾಸ್ಟ್ ರೈಲು ಘೋಷಣೆ ಮಾಡಿದ್ದಾರೆ. ಆ ಮೂಲಕ 30 ವರ್ಷಗಳ ಬೇಡಿಕೆ ಈಡೇರಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸಂತಸ ವ್ಯಕ್ತಪಡಿಸಿದ್ದಾರೆ.

ಈ ವಿಚಾರವಾಗಿ ಮಾತನಾಡಿರುವ ಸಚಿವ ಅಶ್ವಿನಿ ವೈಷ್ಣವ್​​, ಶೀಘ್ರದಲ್ಲೇ ನಾವು ಬೆಂಗಳೂರು ಟು ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಪ್ರಾರಂಭಿಸುತ್ತೇವೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿವೆ. ಹಾಗಾಗಿ ಇದು ಪ್ರಮುಖವಾಗಿದೆ ಎಂದು ಹೇಳಿದರು.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್