Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ ವಕೀಲರ ಸಂಘದ ಅಧ್ಯಕ್ಷರಾಗಿ ಬಿ.ಜೆ. ಗಂಗಾಯಿ ಆಯ್ಕೆ

ಬೆಳಗಾವಿ;

ಬೆಳಗಾವಿ ವಕೀಲರ ಸಂಘದ ೨೦೨೬-೨೮ ನೇ ಸಾಲಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿ.ಜೆ. ಗಂಗಾಯಿ ಯವರು ಅಧ್ಯಕ್ಷರಾಗಿ ಆಯ್ಕೆ ಯಾಗಿದ್ದಾರೆ.

ಸಂಘದ ಮುಂದಿನ ಎರಡು ವಷ೯ಗಳ ಅವಧಿಯ ಪದಾಧಿಕಾರಿಗಳ ಆಯ್ಕೆಗಾಗಿ ಶನಿವಾರ ಮತದಾನ ಪ್ರಕ್ರಿಯೆ ನಡೆಯಿತು. ತಡರಾತ್ರಿವರೆಗೆ ನಡೆದ ಮತ ಎಣಿಕೆ ಬಳಿಕ ಅಧಿಕೃತವಾಗಿ ಫಲಿತಾಂಶ ಘೋಷಣೆ ಮಾಡಲಾಯಿತು.  ಎರಡು ಉಪಾಧ್ಯಕ್ಷ ಸ್ಥಾನಕ್ಕೆ ಪವನ ಪಾಟೀಲ, ಜಯಶ್ರೀ ಮಂಡ್ರೋಳಿ ಆಯ್ಕೆಯಾದರು. ಅದೇ ರೀತಿ ಪ್ರಧಾನ ಕಾಯ೯ದಶಿ೯ಯಾಗಿ ಸಚಿನ ಶಿವಣ್ಣವರ, ಜಂಟಿ ಕಾಯ೯ದಶಿ೯ಯಾಗಿ ಪ್ರಶಾಂತ ಪಾಟೀಲ ಹಾಗೂ ಖಜಾಂಚಿಯಾಗಿ ನಿಮ೯ಲಾ ಪಾಟೀಲ ಅವರು ತಮ್ಮ ಪ್ರತಿಸ್ಪಧಿ೯ಗಳ ವಿರುದ್ಧ ಹೆಚ್ಚು ಮತಗಳನ್ನು ಪಡೆಯುವ ಮೂಲಕ ವಿಜೇತರಾದರು.

Advertisement

 ಆಡಳಿತ ಮಂಡಳಿಯ ಏಳು ಸ್ಥಾನಕ್ಕೆ ಅಭಿಷೇಕ ತಾರಿಹಾಳಕರ್‌, ವಸಂತ ಅಕ್ಕೆನ್ನವರ, ಹೂಲಿ ಮಲ್ಲಪ್ಪ ಮಾನಿಂಗಪ್ಪ, ಜಿ.ಎ. ಹಿರೇಮಠ, ದೀಪಾ ಮರಡಿ, ಜ್ಯೋತಿ ಪಟ್ಟಣಶೆಟ್ಟಿ ಹಾಗೂ ರಾಜೇಶ್ವರಿ ಪಾಟೀಲ ಆಯ್ಕೆಗೊಂಡಿದ್ದಾರೆ. ಚುನಾವಣಾಧಿಕಾರಿಯಾಗಿ ಜೆ.ಡಿ. ತಿಗಡಿ ಹಾಗೂ ಆರ್‌.ಎನ್.‌ ಮಿಸಾಳೆ ರವರು ಕಾಯ೯ನಿವ೯ಹಿಸಿದರು. ನೂತನ ಪದಾಧಿಕಾರಿಗಳ ಬೆಂಬಲಿಗರು ನ್ಯಾಯಾಲಯದ ಆವರಣದಲ್ಲಿ ವಿಜಯೋತ್ಸವ ಆಚರಿಸಿದರು.  

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*