LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಭಾರತ್ ಗೌರವ್ ಕಾಶಿ ದರ್ಶನ ರೈಲು ಘಟಪ್ರಭಾದಲ್ಲಿ ನಿಲುಗಡೆಗೆ ಆದೇಶ : ಈರಣ್ಣಾ ಕಡಾಡಿ

ಘಟಪ್ರಭಾ,ಎ,೦೪: ನೈರುತ್ಯ ರೈಲ್ವೆ ಇಲಾಖೆಯಿಂದ ಪುಣ್ಯ ಕ್ಷೇತ್ರಗಳ ದರ್ಶನಕ್ಕಾಗಿ ಸಂಚರಿಸುತ್ತಿರುವ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ ರೈಲನ್ನು ಇಲ್ಲಿನ ಪ್ರವಾಸಿಗರ ವಿನಂತಿ ಮೇರೆಗೆ ೫ ನಿಮಿಷದ ಹೋಗುವಾಗ ಮತ್ತು ಬರುವಾಗ ನಿಲುಗಡೆಗೆ ಆದೇಶಿಸಲಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಏಪ್ರಿಲ್ ೬ರಂದು ಘಟಪ್ರಭಾ ನಿಲ್ದಾಣದಲ್ಲಿ ೫ ನಿಮಿಷ ಹಾಗೂ ಏಪ್ರಿಲ್ ೧೪ರಂದು ವಾಪಸು ಬರುವಾಗ ೫ ನಿಮಿಷ ನಿಲುಗಡೆಯಾಗುತ್ತದೆ ಇಲ್ಲಿನ ಭಕ್ತರು ಮನವಿಯ ಮೇರೆಗೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಹಾಗೂ ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣರವರಿಗೆ ವಿನಂತಿ ಮಾಡಿಕೊಂಡಿದ್ದರಿಂದ ಅವರು ರೈಲ್ವೆ ಅಧಿಕಾರಿಗಳಿಗೆ ಸೂಚಿಸಿ ಆದೇಶವನ್ನು ನೀಡಿದ್ದಾರೆ. ಆದ್ದರಿಂದ ಇಲ್ಲಿನ ಸುತ್ತ-ಮುತ್ತಲಿನ ಸದ್ಭಕ್ತರು ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದ್ದಾರೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್