LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯನವರಿಂದ ಇನ್ನಿಲ್ಲದ ದುಸ್ಸಾಹಸ ಎಂದ ಬಿಜೆಪಿ

ಬೆಂಗಳೂರು, ಜುಲೈ 24: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ  ಬಹಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿರುದ್ಧ ನಿಗಮದ ಮಾಜಿ ಪದನಿಮಿತ್ತ ನಿರ್ದೇಶಕ ಕಲ್ಲೇಶ್​​​ ಬಿ ದೂರು ನೀಡಿದ್ದಾರೆ. ಕೇಂದ್ರ ಸರ್ಕಾರ  ತನಿಖಾ ಸಂಸ್ಥೆಗಳಾದ ಇಡಿ, ಸಿಬಿಐ, ಐಟಿ ದುರ್ಬಳಕೆ ಮಾಡಿಕೊಂಡಿದೆ ಅಂತ ಆರೋಪಿಸಿ, ಕೇಂದ್ರದ ವಿರುದ್ಧ ಕಾಂಗ್ರೆಸ್​ ನಾಯಕರು ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಬಿಜೆಪಿ ಪ್ರತಿಕ್ರಿಯಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ “ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯನವರಿಂದ ಇನ್ನಿಲ್ಲದ ದುಸ್ಸಾಹಸ. ಇಂದು ಇಡಿ ವಿರುದ್ಧ ಕಂಪ್ಲೇಂಟ್ ಮಾಡಿರುವ ಕಲ್ಲೇಶ್ ಬಿ ಎಂಬ ಅಧಿಕಾರಿಯನ್ನು ಕಳೆದ ತಿಂಗಳು ಭ್ರಷ್ಟಾಚಾರದ ಆರೋಪದಡಿ ರಾಜ್ಯ ಸರ್ಕಾರ ಅಮಾನತ್ತಿನಲ್ಲಿಟ್ಟಿತ್ತು. ಇಡಿ ತನಿಖೆಯಲ್ಲಿ ಸಿಎಂ ಹಾಗೂ ಡಿಸಿಎಂಗಳ ಕೈವಾಡದ ಬಗ್ಗೆ ಈ ಅಧಿಕಾರಿ ಮಾಹಿತಿ ನೀಡಿದ್ದಾನೆ ಎಂಬ ವಿಷಯ ತಿಳಿದ ತಕ್ಷಣ ಕಾಂಗ್ರೆಸ್ ನಾಟಕ ಒಂದನ್ನು ಆರಂಭಿಸಿದೆ” ಎಂದು ವಾಗ್ದಾಳಿ ಮಾಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ