LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ  ಕಚೇರಿಗೆ ಬಾಂಬ್​ ಬೆದರಿಕೆ!

ಮಂಗಳೂರು, ಮೇ 04: ಬೆಂಗಳೂರಿನ  ಶಾಲೆಗಳಿಗೆ ಬಂದಿದ್ದ ಬಾಂಬ್​ ಬೆದರಿಕೆ ಕರೆ ಜನಮನದಿಂದ ಮಾಸುವ ಮುನ್ನವೇ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ  ಕಚೇರಿಗೆ ಇ-ಮೇಲ್​ ಮೂಲಕ ಬಾಂಬ್​ ಬೆದರಿಕೆ ಸಂದೇಶಬಂದಿದೆ.

ಉಗ್ರರ ಹೆಸರಲ್ಲಿ ಇ-ಮೇಲ್ ಬಂದಿದ್ದು, ” ವಿಮಾನ ನಿಲ್ದಾಣದ ಆವರಣದಲ್ಲಿ​​​ ಆವರಣದಲ್ಲಿ ಸ್ಫೋಟಕಗಳನ್ನ ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ.

ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ” ಎಂದು ಏಪ್ರಿಲ್​ 29 ರಂದು ಬೆದರಿಕೆ ಕರೆ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಜ್ಪೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್