LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಪೂರ್ವ ಕಾಂಗೋದ ಶಿಬಿರಗಳ ಮೇಲೆ ಬಾಂಬ್ ದಾಳಿ: ಮಕ್ಕಳು ಸೇರಿ12 ಜನರ ಸಾವು

ಗೋಮಾ: ಪೂರ್ವ ಕಾಂಗೋದ ಉತ್ತರ ಕಿವು ಪ್ರಾಂತ್ಯದ ಸ್ಥಳಾಂತರಗೊಂಡ ನಿರಾಶ್ರಿತರ ಎರಡು ಶಿಬಿರಗಳ ಮೇಲೆ ಶುಕ್ರವಾರ ಬಾಂಬ್​ ದಾಳಿಯಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.


ಉತ್ತರ ಕಿವು ಪ್ರಾಂತೀಯ ರಾಜಧಾನಿ ಗೋಮಾ ನಗರದ ಸಮೀಪವಿರುವ ಲ್ಯಾಕ್ ವರ್ಟ್ ಮತ್ತು ಮುಗುಂಗಾದಲ್ಲಿ ನಿರಾಶ್ರಿತರ ಎರಡು ಶಿಬಿರಗಳ ಮೇಲೆ ಬಾಂಬ್‌ ದಾಳಿ ನಡೆಸಲಾಗಿದೆ. ಈ ದಾಳಿಯನ್ನು ಮಾನವ ಹಕ್ಕುಗಳು ಮತ್ತು ಅಂತರಾಷ್ಟ್ರೀಯ ಮಾನವೀಯ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಮತ್ತು ಇದು ಯುದ್ಧ ಅಪರಾಧವಾಗಿದೆ ಎಂದು ವಿಶ್ವಸಂಸ್ಥೆ ಕಿಡಿಕಾರಿದೆ.


ಕಾಂಗೋಲೀಸ್ ಸೇನೆಯ ವಕ್ತಾರ, ಲೆಫ್ಟಿನೆಂಟ್ ಕರ್ನಲ್ ಎನ್​ ಕೈಕೋ ಪ್ರತಿಕ್ರಿಯಿಸಿ, ರುವಾಂಡಾ ಜೊತೆ ಆಪಾದಿತ ಸಂಪರ್ಕಗಳನ್ನು ಹೊಂದಿರುವ M23 ಎಂದು ಕರೆಯಲ್ಪಡುವ ಬಂಡುಕೋರರು ಈ ದಾಳಿ ನಡೆದಿದೆ ಎಂದು ಆರೋಪಿಸಿದರು. ದಾಳಿಯಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ವಕ್ತಾರ ಜೀನ್ ಜೊನಾಸ್ ಯೋವಿ ಟೊಸ್ಸಾ ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್