LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬುದ್ಧ ಜಯಂತಿ ಪ್ರತಿಭಾ ಪುರಸ್ಕಾರ

ಬಳ್ಳಾರಿ:02. ಇಂದು 2570ನೇ ಬುದ್ದ ಜಯಂತಿ ಅಂಗವಾಗಿ ತಾಲೂಕಿನ ಸಂಗನಕಲ್ಲು ಬೆಟ್ಟದಲ್ಲಿನ ಬಯಲು ಬುದ್ದ ವಿಹಾರದಲ್ಲಿ. ದೇವನಾಂ ಪ್ರಿಯ ಬಯಲು ಬುದ್ಧ ವಿವಾರ ಟ್ರಸ್ಟ್2570ನೇ ನಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು.
ತಾಲೂಕಿನ ಸಿರಿವಾರ, ಕಪ್ಪಗಲ್ಲು ಮತ್ತು ಸಂಗನಕಲ್ಲು ಗ್ರಾಮಗಳ ವಾಸಿಗಳಾಗಿ 2025 26ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಶೆ. 90 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.
ಟ್ರಸ್ಟಿನ ಪದಾಧಿಕಾರಿಗಳೊಂದಿಗೆ ಮೇಯರ್ ಗಾದೆಪ್ಪ, ಹಿರಿಯ ಲೆಕ್ಕ ಪರಿಶೋಧಕ ಸಿರಿಗೇರಿ ಪನ್ನರಾಜ್, ಸಂಗನಕಲ್ಲು ವಿಜಯ್ ಕುಮಾರ್, ಎರ್ರೆಣ್ಣ, ಈರಣ್ಣ , ಮೆಹತಾಬ್ ನಿವೃತ್ತ ಶಿಕ್ಷಕರು, ಕೊಪ್ಪಲ್ ಬಾಬು, ಮುಖ್ಯ ಗುರು, ಧರ್ಮಣ್ಣ ಶಿಕ್ಷಕರು, ಸಿ ಶಿವಕುಮಾರ್ ಜಿಲ್ಲಾ ಛಲವಾದಿ ಮಹಾಸಭಾಧ್ಯಕ್ಷ, ಗೋವಿಂದರಾಜ್ ನಾಗಲಕರಿ, ನರಸಪ್ಪ, ನಾಗರತ್ನ ಬಂತೇಜಿ, ನಾಗರಾಜ್ ಕೆ, ಲಿಂಗಪ್ಪ, ಹೊನ್ನೂರಪ್ಪ ಕಪ್ಪಗಲ್, ಚಂದ್ರಣ್ಣ. ಲಿಂಗದೇವನಹಳ್ಳಿ ನಾಗೇಂದ್ರ, ಮೋಕ ಹನುಮಂತ, ಕೊಳಗಲ್, ಸೂರಿ ಕಪ್ಪಗಲ್, ಸಂಗನಕಲ್ ಚಂದ್ರ, ಮಹೇಂದ್ರ ಕಪ್ಪಗಲ್ ಮೊದಲಾದವರು ಇದ್ದರು.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಾದ ಉಮಾದೇವಿ, ಕಪಗಲ್, ಕಾವೇರಿ ಕೆ, ಉಮಾ, ತ್ರಿಷಾ ಕೆ, ಕಸ್ತೂರಿ, ಆಶಾಭಿ,ಕಾಮಾಕ್ಷಿ.ಹೆಚ್, ಪಿ ನಬಿ ರಸುಲ್, ತನುಜಾ, ಉಮಾದೇವಿ, ವಂಶಿ, ಶ್ವೇತ, ಭಾಗ್ಯ ಚಂದನ, ವಚನ ಪ್ರಿಯ ಡಿ.ಎನ್, ಸಿ.ಗಿರಿಸಾಯಿ, ನಾಗವೇಣಿ ದ್ವಿತೀಯ : ಪಿಯುಸಿಯಲ್ಲಿ ಸಿ. ಉಮಾದೇವಿ ಕಪಗಲ್, ದೀಕ್ಷಿತ್ ಕಾರೇಕಲ್ ಇವರನ್ನು ಸನ್ಮಾನಿಸಿ ಗೌರವಿಸಲಾಯ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ