LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಎಲ್ಲ ವರ್ಗಕ್ಕಾಗಿ ಬಜೆಟ್‌ ನೀಡಿದ್ದೇವೆ: ಬಿಜೆಪಿ ಆರೋಪಕ್ಕೆ ಸಿಎಂ ತಿರುಗೇಟು

ಬೆಂಗಳೂರು, ಮಾರ್ಚ್​ 07): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.7) ತಮ್ಮ ದಾಖಲೆಯ ಹದಿನಾರನೇ ಬಜೆಟ್ ಮಂಡಿಸಿದ್ದಾರೆ. 2025ನೇ ಸಾಲಿನ ಕರ್ನಾಟಕ ಬಜೆಟ್​​ನ ಗಾತ್ರದ ಮೊತ್ತ ನಾಲ್ಕು ಲಕ್ಷ ಕೋಟಿ ರೂಪಾಯಿ. ಇನ್ನು ಈ ಬಜೆಟ್​ನಲ್ಲಿ ಅಲ್ಪಸಂಖ್ಯಾತರು ಅಂದರೆ, ಮುಸ್ಲಿಂ ಕ್ರಿಶ್ಚಿಯನ್​ ಸಮುದಾಯಕ್ಕೂ ಕೊಡುಗೆ ನೀಡಿದ್ದಾರೆ.

ಇದರಿಂದ ಸಿಡಿದೆದ್ದಿರುವ ವಿಪಕ್ಷ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಸಿದ್ದರಾಮಯ್ಯ ಬಜೆಟ್​ ವಿರುದ್ಧ ಕ್ರೋಶ ಹೊರಹಾಕುತ್ತಿವೆ. ಇದೊಂದು ಸಾಬರ ಬಜೆಟ್, ರಂಜಾನ್ ಹಬ್ಬಕ್ಕೆ ಈ ಬಜೆಟ್​ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದೆ. ಹಲಾಲ್ ಬಜೆಟ್, ಪಾಕಿಸ್ತಾನ್ ಬಜೆಟ್ ಅಂತೆಲ್ಲಾ ಟೀಕೆಗಳನ್ನು ಮಾಡುತ್ತಿವೆ. ಇದೀಗ ಇದಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಎಲ್ಲಾ ಆರೋಪಗಳಿಗೆ ಸ್ಪಷ್ಟನೆ ನೀಡುವ ಮೂಲಕ ತಿರುಗೇಟು ನೀಡಿದ್ದಾರೆ.




ಅಲ್ಲದೇ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯ ಇತ್ತ ಸಿದ್ದರಾಮಯ್ಯನವರು ಬಜೆಟ್​ ಮಂಡನೆ ಬಳಿಕ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಬಜೆಟ್​​ನ ಸಂಪೂರ್ಣ ವಿವರವನ್ನು ನೀಡಿದರು. ಅಲ್ಲದೇ ಸಾಲದ ಬಜೆಟ್​, ಮುಸ್ಲಿಮರ ಬಜೆಟ್​ ಎನ್ನುವ ಟೀಕೆಗಳಿಗೆ ತಿರುಗೇಟು ನೀಡಿದರು. ಅಲ್ಲದೇ ಎಸ್​ಸಿಪಿ-ಟಿಎಸ್​ಪಿ ಹಣದ ಬಗ್ಗೆ ವಿವರಿಸಿದ್ದಾರೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ