LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮೇ 26 ರಂದು ಕ್ಯಾಂಪಸ್ ಸಂದರ್ಶನ

ಬಳ್ಳಾರಿ,ಮೇ 23
ನಗರದ ರೇಡಿಯೋ ಪಾರ್ಕ್ ಪ್ರದೇಶದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಂಗಳೂರಿನ ನರಸಾಪುರದ ಹೋಂಡಾ ಮೋಟಾರ್ ಸೈಕಲ್ ಕಂಪನಿಯಲ್ಲಿ ಅಪ್ರೆಂಟಿಸ್ ತರಬೇತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಮೇ 26 ರಂದು ಬೆಳಿಗ್ಗೆ 9 ಗಂಟೆಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ.
*ಅರ್ಹತೆ:*
ಫಿಟ್ಟರ್, ಟರ್ನರ್, ಎಲೆಕ್ಟಿçಷಿಯನ್, ವೆಲ್ಡರ್, ಇ.ಎಂ., ಎಂ.ಎA.ವಿ., ಡೀಸೆಲ್ ಮೆಕ್ಯಾನಿಕ್, ಎಂ.ಇ.ವಿ ವೃತ್ತಿಗಳಲ್ಲಿ ಅಂತಿಮ ವರ್ಷದ ತರಬೇತಿ ಪಡೆಯುತ್ತಿರುವವರು ಅಥವಾ ಐಟಿಐ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
*ಅಗತ್ಯವಿರುವ ದಾಖಲೆಗಳು:*
ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಎರಡು ಇತ್ತೀಚಿನ ಭಾವಚಿತ್ರಗಳು, ಆಧಾರ್ ಕಾರ್ಡ್ ಪ್ರತಿ, ಬಯೋಡೇಟಾ, ತಮ್ಮ ಸ್ಮಾರ್ಟ್ ಫೋನ್ ಅನ್ನು ತಪ್ಪದೇ ತರಬೇಕು.
ಸೂಚನೆ: ಅಭ್ಯರ್ಥಿಗಳ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಒಳಗೊಂಡಿರುತ್ತದೆ.
ಅರ್ಹ ಅಭ್ಯರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿ ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಪ್ರಾಚಾರ್ಯ ಕೆ.ಹೆಚ್.ಎಂ. ಪಂಡಿತಾರಾಧ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್