LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪ್ರಥಮ ಶ್ರಾವಣ ಸೋಮವಾರದಂದು ಸಂಭ್ರಮದ ನವಗ್ರಹ ಪೂಜಾ, ಪ್ರಸಾದ ಕಾರ್ಯಕ್ರಮ




ನೇಸರಗಿ: ಶರಣರಿಗೆ ಶ್ರಾವಣ ಭಕ್ತಿ ಭಾವದ ಮಾಸ ಈ ಮಾಸದಲ್ಲಿ ತಾಲೂಕಿನ  ಗ್ರಾಮದ ಗ್ರಾಮ ಪಂಚಾಯತ ಕಾರ್ಯಾಲಯದ ಹತ್ತಿರ ಇರುವ ನವಗ್ರಹ ದೇವಸ್ಥಾನದಲ್ಲಿ ಬೆಳ್ಳಿಗ್ಗೆ ಅಭಿಷೇಕ, ಮಹಾಪೂಜೆ, ಮಂಗಳಾರತಿ, ಮಹಾಪ್ರಸಾದದೊಂದಿಗೆ ಸಡಗರ, ಸoಭ್ರಮದಿಂದ ಭಕ್ತಿ ಭಾವದಿಂದ ನೆರವೇರಿತು.


ಈ ಸಂದರ್ಭದಲ್ಲಿ ನೇಸರಗಿ ಗ್ರಾಮಕ್ಕೆ ಕೀರ್ತಿ ತಂದು ಶ್ರೀಲಂಕಾ ದೇಶದಲ್ಲಿ ನಡೆದ ಅಂತಾರಾಷ್ಟ್ರೀಯ ವಿಶೇಷ ಚೇತನರ ಸಿಟ್ಟಿಂಗ ಥ್ರೋ ಬಾಲ್ ಪಂದ್ಯಾವಳಿಯಲ್ಲಿ  ಫೈನಲನಲ್ಲಿ ಶ್ರೀಲಂಕಾ ತಂಡ ಸೋಲಿಸಿ ಪ್ರಥಮ ಪ್ರಶಸ್ತಿ ಪಡೆದ ಭಾರತ ರಾಷ್ಟ್ರೀಯ ತಂಡದ ಸದಸ್ಯರಾದ ಈರಪ್ಪ ಹೊಂಡಪ್ಪನವರ ಇವರನ್ನು ಸನ್ಮಾನಿಸಲಾಯಿತು.


 ಈ ನವಗ್ರಹ ಪೂಜಾ ಕಾರ್ಯಕ್ರಮದಲ್ಲಿ ಮಹಾದೇವ ಮೆಣಸಿಕಾಯಿ, ರಾಮು ಚೋಭಾರಿ, ಗಂಗಪ್ಪ ಗಲಭಿ, ಈರಪ್ಪ ಮೂಲಿಮನಿ, ಸಿದ್ದಪ್ಪ ಮದವಾಲ, ನಾಗರಾಜ ಮಾಳನ್ನವರ, ಶಿವಾನಂದ ಮಾಳನ್ನವರ,ಬಾಳಪ್ಪ ನಾಗನೂರ, ಬಸು ಹೊಂಡಪ್ಪನವರ,ವಿಷ್ಣು ಮೂಲಿಮನಿ, ಮಲ್ಲಿಕಾರ್ಜುನ ಸೋಮಣ್ಣವರ, ವಿನಾಯಕ ಮಾಸ್ತಮರಡಿ, ಬಸು ಮೆಣಸಿನಕಾಯಿ, ಪ್ರದೀಪ ಮುತವಾಡ, ಅಡಿವಪ್ಪ ಮಾಳನ್ನವರ, ಪ್ರಕಾಶ ತಳವಾರ, ಮಹಾಂತೇಶ ಮೆಣಸಿನಕಾಯಿ, ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು, ಸದಸ್ಯರು,ಗ್ರಾ ಪಂ. ಸದಸ್ಯರು, ನೇಸರಗಿ, ಸುತ್ತಮುತ್ತಲಿನ ಗ್ರಾಮಸ್ಥರು ನವಗ್ರಹ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್