LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Health & Fitness

ಮಕ್ಕಳ ತಿನಿಸುಗಳಲ್ಲಿ ರಾಸಾಯನಿಕ ಬಳಕೆ; ಟೆಸ್ಟ್‌ಗೆ ಸರ್ಕಾರ ಕ್ರಮ

ಬೆಂಗಳೂರು, ಮೇ 06: ಚಾಕೊಲೇಟ, ಪೆಪ್ಪರಮೆಂಟ್​​, ಜೇಮ್ಸ್ ಮತ್ತು ಜೆಲ್ಲಿಸ್​​ ಮಕ್ಕಳಿಗೆ ಬಲು ಇಷ್ಟ. ಒಂದು ಪಕ್ಷ ಮಕ್ಕಳು ಊಟ ಬೇಕಾದರೂ ಬಿಡುತ್ತಾರೆ, ಇವುಗಳನ್ನು ತಿನ್ನುವುದು ಮಾತ್ರ ಬಿಡುವುದಿಲ್ಲ. ಆದರೆ ಇವುಗಳನ್ನು ಮಕ್ಕಳಿಗೆ ನೀಡುವುದಕ್ಕೂ ಮುಂಚೆ ಆಹಾರ ಇಲಾಖೆ  ಪೋಷಕರಿಗೆ ಎಚ್ಚರಿಕೆ ನೀಡಿದೆ. ಚಾಕೊಲೇಟ್, ಪೆಪ್ಪರಮೆಂಟ್​​, ಜೇಮ್ಸ್ ಮತ್ತು ಜೆಲ್ಲಿಸ್​​ಗಳಲ್ಲಿ ಕೃತಕ ಕಲರ್ ಹಾಗೂ ಹಾನಿಕಾರಕ ರಾಸಾಯನಿಕ ಬಳಕೆ ಆರೋಪ ಕೇಳಿಬಂದಿದ್ದು, ಟೆಸ್ಟ್ ಮಾಡಲು ಮುಂದಾಗಿದೆ.

ಮಕ್ಕಳ ಅಚ್ಚುಮೆಚ್ಚಿನ ಚಾಕೊಲೇಟ್, ಪೆಪ್ಪರಮೆಂಟ್​​, ಜೇಮ್ಸ್ ಮತ್ತು ಜೆಲ್ಲಿಸ್​ಗಳಲ್ಲಿ ಹಾನಿಕಾರಕ ರಾಸಾಯನಿಕ ಬಳಕೆ ಆರೋಪ ಕೇಳಿಬಂದಿದೆ. ಇವುಗಳ ಸೇವನೆಯಿಂದ ಕ್ಯಾನ್ಸರ್ ಸಹಿತ ಅಪಾಯಕಾರಿ ಕಾಯಿಲೆಗಳಿಗೆ ದಾರಿ ಮಾಡಿಕೊಡುವುದಲ್ಲದೇ, ಮಕ್ಕಳ ಆರೋಗ್ಯಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಈ ಬಗ್ಗೆ ಕೇಂದ್ರ ಎಫ್​​ಎಸ್​ಎಸ್​​ಎಐ ಸೂಚನೆ ಬೆನ್ನಲೆ ರಾಜ್ಯದಲ್ಲಿ ಆಹಾರ ಇಲಾಖೆ ಅಲರ್ಟ್ ಆಗಿದ್ದು, ಸ್ಯಾಂಪಲ್ಸ್ ಪಡೆದು ಆಹಾರ ಇಲಾಖೆಯ ಲ್ಯಾಬ್​ಗಳಲ್ಲಿ ಟೆಸ್ಟ್​​ಗೆ ಒಳಪಡಿಸಲು ಮುಂದಾಗಿದೆ.

ಪೆಪ್ಪರಮೆಂಟ್​​, ಜೇಮ್ಸ್ ಮತ್ತು ಜೆಲ್ಲಿಸ್​​ಗಳಲ್ಲಿ ಕೃತಕ ಕಲರ್ ಬಳಕೆ ಮಾಡುತ್ತಿದ್ದು, ತಯಾರಿಕಾ ಘಟಕಗಳಲ್ಲಿ ಸ್ವಚ್ಛತೆ ಇರಲ್ಲ ಎನ್ನಲಾಗುತ್ತಿದೆ. ಚಾಕೊಲೇಟ್​ಗಳ ತಯಾರಿಕೆಯಲ್ಲಿ ಕೆಲವು ರಾಸಾಯನಿಕಗಳ ಬಳಕೆ ಬಗ್ಗೆ ಕೂಡ ದೂರುಗಳು ಬಂದಿವೆ. ಹೀಗಾಗಿ ಆಹಾರ ಇಲಾಖೆ ರಾಜ್ಯದಲ್ಲಿ ಸ್ಯಾಂಪಲ್ಸ್​ ಪಡೆಯಲು ಮುಂದಾಗಿದೆ.​ ಅಷ್ಟೇ ಅಲ್ಲದೆ ವಿದೇಶದಿಂದ ಆಮದು ಆಗುವ ಪದಾರ್ಥಗಳನ್ನು ಟೆಸ್ಟ್ ಮಾಡಲು ಮುಂದಾಗಿದ್ದು, ಅಸುರಕ್ಷಿತ ಪದಾರ್ಥಗಳ ಮೇಲೂ ಕ್ರಮಕ್ಕೆ ಆಹಾರ ಇಲಾಖೆ ಪ್ಲಾನ್ ಮಾಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್