LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಡಾ.ಎಪಿಜೆ ಅಬ್ದುಲ್ ಕಲಾಂ ಶೈಕ್ಷಣಿಕ ಹಾಗೂ ಧಾರ್ಮಿಕ ಸೇವಾ ಸಂಸ್ಥೆಯಿಂದ ಸ್ವಚ್ಛತಾ ಕಾರ್ಯ!

ಮಹಾಲಿಂಗಪುರ: ಪಟ್ಟಣದ ಡಾ.ಎಪಿಜೆ ಅಬ್ದುಲ್ ಕಲಾಂ ಶೈಕ್ಷಣಿಕ ಹಾಗೂ ಧಾರ್ಮಿಕ ಸೇವಾ ಸಂಸ್ಥೆಯಿಂದ ಸ್ಥಳೀಯ ಬಸ್ ನಿಲ್ದಾಣದ ಕೆರೆಯ ಪಕ್ಕದಲ್ಲಿರುವ ಪುರಸಭೆ ವ್ಯಾಪ್ತಿಯ ಖುಲ್ಲಾ ಜಾಗದಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.
ಸಾರ್ವಜನಿಕರಿಂದ ಕಸ ಕಡ್ಡಿಗಳಿಂದ ತುಂಬಿಕೊಂಡು ದುರ್ವಾಸನೆ ಬೀರುತ್ತಿತ್ತು. ಪುರಸಭೆಯವರ ಗಮನಕ್ಕೆ ತಂದು ಅವರ ಅನುಮತಿಯೊಂದಿಗೆ ನಮ್ಮ ಸಂಸ್ಥೆಯ ಸರ್ವ ಸದಸ್ಯರು ಈ ಕಾರ್ಯವನ್ನು ಅತ್ಯಂತ ಯಶಸ್ವಿಯಾಗಿ ಮಾಡಿದರು. ಒಂದು ವಿಶಾಲವಾದ ಮೈದಾನದಲ್ಲಿ ಸುತ್ತಮುತ್ತಲಿನ ಅಂಗಡಿಯವರಿಗೆ ಒಂದು ಸುಸಜ್ಜಿತವಾದ ಕಸದ ತೊಟ್ಟಿಯನ್ನು ನಿರ್ಮಿಸುವುದು ಹಾಗೂ ಉಳಿದ ಜಾಗದಲ್ಲಿ ಆಟದ ಮೈದಾನವನ್ನು ನಿರ್ಮಿಸಿ ನಗರದ ಸೌಂದರ್ಯವನ್ನು ಹೆಚ್ಚಿಸಲು ಸಹಕರಿಸಬೇಕೆಂದು ಆಗ್ರಹಿಸಿದರು.
ಸಂಸ್ಥೆಯ ಅಧ್ಯಕ್ಷ ಡಾ. ಅಝಹರ್ ಕೋಲಾರ್, ಉಪಾಧ್ಯಕ್ಷ ಜಬಿವುಲ್ಲಾ ಮುಲ್ಲಾ, ಕಾರ್ಯದರ್ಶಿ ಯುನುಸ ಬೀಳಗಿ, ಸಹಕಾರ್ಯದರ್ಶಿ ಮುನ್ನಾ ಕರಡಿ, ಖಜಾಂಚಿ ಸೈಯದ್ ನದಾಫ್, ಸದಸ್ಯರಾದ ಭಾ? ಬಿಸ್ತಿ, ಸೈಯದ್ ಹಳಂಗಳಿ, ಮೈಬೂಬ್ ಭಾಗವಾನ, ಶಾರುಖ್ ರೊಣ, ರಿಯಾಜ್ ಯಾದಗುಡ, ಹ್ಯಾರಿಸ್ ಶಿರೋಳ್, ಕುತುಬುದ್ದೀನ್ ಜಲಗೇರಿ, ಇಲಿಯಾಸ್ ಬೀಳಗಿ, ಜಾಕಿರ್ ಶೇಕ್, ಮೈಬೂಬ್ ಗಡ್ಡಿ, ಹಿರಿಯರಾದ ಮೋದಿನ ತಟಗಾರ, ಯುವಕರಾದ ಶಾಹಿದ್ ಕರಡಿ, ಮೂಸಾ ಬೂದಿಹಾಳ,ಗೌಸ್ ಬಿಳಗಿ, ಇಲಾಹಿ ಮುಲ್ಲಾ,ಆರೀಫ್ ಬಿಳಗಿ,ಮೈಬೂಬ್ ಬಿಸ್ತಿ, ಅಬುಬಕರ್ ಜಮಖಂಡಿ, ರಿಯಾಜ್ ಬರ್ಗಿ ಸೇರಿದಂತೆ ಇತರರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್