LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಎಲ್ಲಿದ್ದರೂ ದೆಹಲಿಯ ಕೆಲಸ ನಿಲ್ಲುವುದಿಲ್ಲ: ಸಿಎಂ ಕೇಜ್ರಿವಾಲ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅವಧಿ ಶನಿವಾರ ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆ ತಾವು ಶರಣಾಗುವ ಮುನ್ನ ದೆಹಲಿ ಜನತೆಗೆ ವಿಡಿಯೋ ಸಂದೇಶ ನೀಡಿದ್ದಾರೆ.

ಈ ಬಗ್ಗೆ ತಮ್ಮ ವಿಡಿಯೋ ಸಂದೇಶದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ನಾನು ಒಳಗಿರಲಿ ಅಥವಾ ಹೊರಗಿರಲಿ. ಎಲ್ಲಿದ್ದರೂ ದೆಹಲಿಯ ಕೆಲಸ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ನನಗೆ ಚುನಾವಣಾ ಪ್ರಚಾರ ಮಾಡಲು 21 ದಿನಗಳ ಅನುಮತಿ ನೀಡಿತ್ತು. ನಾಳೆಗೆ ಈ ಅವಧಿ ಪೂರ್ಣಗೊಳ್ಳಲಿವೆ. ಭಾನುವಾರ ನಾನು ಶರಣಾಗಬೇಕು. ಭಾನುವಾರ ಮಧ್ಯಾಹ್ನ 3 ಗಂಟೆಗೆ ಜೈಲಿಗೆ ಹೋಗುತ್ತೇನೆ. ಅವರು (ಬಿಜೆಪಿ) ಎಷ್ಟು ದಿನ ನನ್ನನ್ನು ಜೈಲಿನಲ್ಲಿ ಇಡುತ್ತಾರೋ ಗೊತ್ತಿಲ್ಲ, ಆದರೆ, ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಲು ನಾನು ಜೈಲಿಗೆ ಹೋಗುತ್ತಿದ್ದೇನೆ ಎಂಬ ಮಾತನ್ನು ನೆನಪಿಟ್ಟುಕೊಳ್ಳಿ ಎಂದು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ