LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಹಾಸ್ಯಕೂಟ 12 ನೇ ವಾರ್ಷಿಕೋತ್ಸವ


ಬೆಳಗಾವಿ 25- ಹಾಸ್ಯಕೂಟದವರು ಸಂಘಟನೆ ಹನ್ನೇರಡನೇ ವಾರ್ಷಿಕೋತ್ಸವದ ನಿಮಿತ್ತ ಇದೇ ದಿ.
27 ಸೋಮವಾರದಂದು ಸಾ. 5-30 ಕ್ಕೆ ಹಿಂದವಾಡಿಯಲ್ಲಿರುವ (ಗೋಮಟೇಶ ವಿದ್ಯಾಪೀಠ ಹತ್ತಿರ)
ಐ.ಎಂ.ಇ.ಆರ್. ಸಬಾಭವನದಲ್ಲಿ “ಹೆಂಡತಿ ಜೀವ ಹಿಂಡುತಿ” ಹರಟೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಹರಟೆ ಸೂತ್ರಧಾರರಾಗಿ ದೂರದರ್ಶನ ಹಾಸ್ಯ ಧಾರಾವಾಹಿಗಳಾದ ಪಾಪ ಪಾಂಡು, ಸಿಲ್ಲಿಲಲ್ಲಿ ಗಳ
ಖ್ಯಾತಿ, ಹಾಸ್ಯ ಬರೆಹಗಾರ ಬೆಂಗಳೂರಿನ ಎಂ.ಎಸ್. ನರಸಿಂಹಮೂರ್ತಿಯವರು ಆಗಮಿಸಲಿದ್ದಾರೆ.
ಅಧ್ಯಕ್ಷತೆಯನ್ನು ಹಿರಿಯ ಪತ್ರಕರ್ತರಾದ ಎಲ್. ಎಸ್. ಶಾಸ್ತ್ರಿಯವರು ವಹಿಸಲಿದ್ದಾರೆ. ಹರಟೆಯಲ್ಲಿ ಹೆಂಡತಿ
ಜೀವ ಹಿಡುತ್ತಾಳೆಂದು ಪ್ರೊ. ಜಿ. ಕೆ. ಕುಲಕರ್ಣಿ, ಡಾ. ಅರವಿಂದ ಕುಲಕರ್ಣಿ, ಗುಂಡೇನಟ್ಟಿ ಮಧುಕರ ಮತ್ತು
ರಾಜೇಂದ್ರ ಭಂಡಾರಿ ಮಾತನಾಡಲಿದ್ದು ಜೀವ ಹಿಂಡುವುದಿಲ್ಲವೆಂದು ಅರವಿಂದ ಹುನಗುಂದ, ಜಿ.
ಎಸ್.ಸೋನಾರ, ಎಂ. ಬಿ. ಹೊಸಳ್ಳಿ ಮತ್ತು ತಾನಾಜಿ ಮಾತನಾಡಲಿದ್ದಾರೆ. ಪ್ರವೇಶ ಉಚಿತವಾಗಿದ್ದು
ಹೆಚ್ಚಿನ ಸಂಖ್ಯೆಯಲ್ಲಿ ಹಾಸ್ಯಾಸಕ್ತರು ಇದರ ಸದುಪಯೋಗ ಪಡಿಯುವಂತೆ ಸಂಘಟಕರು ಪ್ರಕಟನೆಯಲ್ಲಿ
ತಿಳಿಸಿದ್ದಾರೆ.

-0-0-0-

ಫೋಟೋ : ದೂರದರ್ಶನ ಹಾಸ್ಯ ಧಾರಾವಾಹಿಗಳಾದ ಪಾಪ ಪಾಂಡು, ಸಿಲ್ಲಿಲಲ್ಲಿ ಗಳ ಖ್ಯಾತಿ, ಜನಪ್ರಿಯ

ಹಾಸ್ಯ ಬರೆಹಗಾರ ಬೆಂಗಳೂರಿನ ಎಂ.ಎಸ್. ನರಸಿಂಹಮೂರ್ತಿ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್