LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ತಲೆಬುರುಡೆ ಕೇಸ್‌ಗೆ ನಯಾ ಟ್ವಿಸ್ಟ್‌; ಕೇರಳದ ಕಮ್ಯೂನಿಷ್ಟ್‌ ಎಮ್‌ಪಿ ಸಂತೋಷಕುಮಾರ್‌ಗೆ ಸಂಕಷ್ಟ

ಮಂಗಳೂರು, ಸೆಪ್ಟೆಂಬರ್ 6: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೆ ಎಂದು ಮಾಸ್ಕ್​ಮ್ಯಾನ್ ಚಿನ್ನಯ್ಯ ತಂದಿದ್ದ ತಲೆಬುರುಡೆ ಪ್ರಕರಣದಲ್ಲಿ ಇದೀಗ ಕೇರಳದ ಕಮ್ಯೂನಿಸ್ಟ್  ಸಂಸದ ಸಂತೋಷ್ ಕುಮಾರ್​ಗೆ ಸಂಕಷ್ಟ ಎದುರಾಗಿದೆ. ತಲೆಬುರುಡೆಯನ್ನು ತೆಗೆದುಕೊಂಡು ಆರೋಪಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ ಕೇರಳದ ಸಂಸದನ ಬಳಿ ತೆರಳಿ ಅವರ ಮುಂದೆ ವಿಚಾರ ಪ್ರಸ್ತಾಪಿಸಿತ್ತು ಎಂಬ ಸ್ಫೋಟಕ ಮಾಹಿತಿ ಎಸ್​​ಐಟಿ ತನಿಖೆ ವೇಳೆ ತಿಳಿದು ಬಂದಿರುವುದಾಗಿ ಮೂಲಗಳು ತಿಳಿಸಿವೆ. ಇದರೊಂದಿಗೆ ಪ್ರಕರಣಕ್ಕೆ ಇದೀಗ ಮತ್ತೊಂದು ತಿರುವು ದೊರೆತಂತಾಗಿದೆ.

ಏತನ್ಮಧ್ಯೆ, ತಲೆಬುರುಡೆಯನ್ನು ಕೊಟ್ಟಿದ್ದು ಜಯಂತ್. ತಾನು ಅದನ್ನು ಧರ್ಮಸ್ಥಳದಿಂದ ತಂದೇ ಇಲ್ಲವೆಂದು ಚೆನ್ನಯ್ಯ ಎಸ್​ಐಟಿ ಮುಂದೆ ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ಆದರೆ, ಜಯಂತ್ ಮಾತ್ರ ಬುರುಡೆಯನ್ನು ಗಿರೀಶ್ ಮಟ್ಟಣ್ಣನವರ್ ಕೊಟ್ಟಿದ್ದು ಎಂದಿದ್ದಾರೆ. ಮಟ್ಟಣನವರ್ ನಿರಾಕರಿಸಿದ್ದಾರೆ. ಈ ಎಲ್ಲ ಬೆಳವಣಿಗೆ ಮಧ್ಯೆ ಕೇರಳ ಸಂಸದನ ಹೆಸರು ಪ್ರಕರಣದಲ್ಲಿ ತಳಕುಹಾಕಿಕೊಂಡಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್