LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕಾಂಗ್ರೆಸ್ ನಡೆ - ನಿಮ್ಮ ಮತ ರಕ್ಷಣೆ ಕಡೆ

ಬೆಳಗಾವಿ: ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ​ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ (ನಗರ/ಗ್ರಾಮೀಣ/ಚಿಕ್ಕೋಡಿ) ಸಂಯುಕ್ತ ಆಶ್ರಯದಲ್ಲಿ ನಡೆದ "ಕಾಂಗ್ರೆಸ್ ನಡೆ - ನಿಮ್ಮ ಮತ ರಕ್ಷಣೆ ಕಡೆ" ಅಭಿಯಾನದಲ್ಲಿ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪಾಲ್ಗೊಂಡಿದ್ದರು.
ಈ ಅಭಿಯಾನದ ಅಂಗವಾಗಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision) ಕುರಿತು ಈ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
​ಮತ ಹಕ್ಕು ರಕ್ಷಣೆ, ಸಂವಿಧಾನದ ಸಮರ ಹಾಗೂ ಪ್ರತಿ ಮತವನ್ನು ಉಳಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ಈ ಆಂದೋಲನವನ್ನು ಯಶಸ್ವಿಗೊಳಿಸಲು ಮತ್ತು ಪ್ರತಿಯೊಬ್ಬ ಅರ್ಹ ಮತದಾರರ ಹಕ್ಕನ್ನು ಖಾತ್ರಿಪಡಿಸಲು ಕಾರ್ಯಕರ್ತರು ಸನ್ನದ್ಧರಾಗಬೇಕೆಂದು ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್