LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶಿಥಿಲಾವಾಸ್ತೆ ಹೊಂದಿರುವ ಎಲ್ಲ ಸೇತುವೆಗಳ ನಿರ್ಮಾಣ :ಬಾಬಾಸಾಹೇಬ ಪಾಟೀಲ 

ನೇಸರಗಿ :  ಕಿತ್ತೂರು ಮತಕ್ಷೇತ್ರದ ಹಲವಾರು ವರ್ಷಗಳ ಹಿಂದೆ ನಿರ್ಮಾಣಗೊಂಡ ಅದರಲ್ಲಿ ಕೆಲವು ಬ್ರಿಟಿಷರ ಕಾಲದಲ್ಲಿ ನಿರ್ಮಾಣ ಆಗಿರುವ ಹಳ್ಳಗಳ ಮೇಲಿನ ಸೇತುವೆಗಳು ಸಿಥಿಲಾವಸ್ಥೆ ಹೊಂದಿ ಬಿರುಕು ಬಿಟ್ಟ ಸೇತುವಗಳ ನಿರ್ಮಾಣ ಮಾಡುವ ಕಾರ್ಯ ಎಲ್ಲ ಕಡೆಗಳಲ್ಲಿ ನಡೆಯುತ್ತಿದೆ ಎಂದು ಚನ್ನಮ್ಮನ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

   ಅವರು ನೇಸರಗಿ ಗ್ರಾಮದ ದೇಶನೂರ ರಸ್ತೆಯಲ್ಲಿ ಇರುವ ಹಳ್ಳದ ಸೇತುವೆ ನಿರ್ಮಾಣಕ್ಕೆ ಸುಮಾರು 3 ಕೋಟಿ 50 ಲಕ್ಷ ರೂಪಾಯಿಗಳ ಅನುಧಾನದ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ 30 ರಿಂದ 35 ವರ್ಷಗಳ ಹಿಂದೆ ನಿರ್ಮಿಸಿ ಇಂದು ಸಿಥಿಲಾವಸ್ಥೆಗೊಂಡ ಸೇತುವೆ ನಿರ್ಮಾಣ ಕಾಮಗಾರಿಗಳನ್ನು ಗುಣಮಟ್ಟದಲ್ಲಿ ನೆರವೇರಿಸಿ, ಬೇಗನೆ ಅಚ್ಚುಕಟ್ಟಾಗಿ ಮುಗಿಸಿ ಸಾರ್ವಜನಿಕರ ಅನೇಕ ಗ್ರಾಮಗಳ ಸಂಚಾರಕ್ಕೆ ಅನುವು ಮಾಡಿಕೊಡಿ ಎಂದರು.ನೇಸರಗಿ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ಎಲ್ಲ ವಿಭಾಗಗಳಲ್ಲಿ ಕೆಲಸ ನಡೆಯುತ್ತಿದ್ದು, ಬಾಕಿ ಕೆಲಸಗಳ ಬಗ್ಗೆ ಸಾರ್ವಜನಿಕರು ನನ್ನ ಗಮನಕ್ಕೆ ತನ್ನಿ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

news_1784020413_0_907.webp

  ಈ ಸಂದರ್ಭದಲ್ಲಿ ಯುವ ಮುಖಂಡ ಸಚಿನ ಪಾಟೀಲ, ಅಡಿವಪ್ಪ ಮಾಳಣ್ಣವರ, ಮಾಜಿ ಎ ಪಿ ಎಂ ಸಿ ಅಧ್ಯಕ್ಷ ಬರಮಣ್ಣ ಸತ್ತೇನ್ನವರ, ಶಿವನಗೌಡ ಪಾಟೀಲ, ಶಂಕರ ತಿಗಡಿ, ಸಿದ್ದಪ್ಪ ಇಂಚಲ, ನಿಂಗಪ್ಪ ತಳವಾರ, ಗುತ್ತಿಗೆದಾರ ಆನಂದ ಕಿರಗಿ, ಶಿವಾನಂದ ಕುಂಕುರ, ಮಲ್ಲಿಕಾರ್ಜುನ ಕಲ್ಲೋಳಿ, ಅಶೋಕ ಹತ್ತರಗಿ, ಯಮನಪ್ಪ ಪೂಜೇರಿ, ಸಿದ್ದಯ್ಯ ಚರಂತಿಮಠ, ಸುಜಾತ ಪಾಟೀಲ, ಶಿವನಪ್ಪ ಮದೇನ್ನವರ, ಶೀತಲಕುಮಾರ ಕಾಡಣ್ಣವರ, ಪ್ರಕಾಶ ತೋಟಗಿ, ಸುರೇಶ ಕಂಡ್ರಿ, ಬಸವರಾಜ ಚಿಕ್ಕನಗೌಡ್ರ, ಸುರೇಶ ಅಗಸಿಮನಿ,ವಾಸು ಹಮ್ಮಣ್ಣವರ, ರಾಯನಗೌಡ ಪಾಟೀಲ,ಕಾಶಿಮ್ ಜಮಾದಾರ ಸೇರಿದಂತೆ ನೇಸರಗಿ ಗ್ರಾಮದ ಎಲ್ಲ ಸಮಾಜದ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್