LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಾಂಸ್ಕೃತಿಕ ಕಾರ್ಯಕ್ರಮ






ಬಳ್ಳಾರಿ, ಮಾ.27.: ಎರ್ರಿಸ್ವಾಮಿ ತೊಗಲುಗೊಂಬೆ ಕಲಾ ಮೇಳ ಟ್ರಸ್ಟ್ (ರಿ) ಬಳ್ಳಾರಿ. ವತಿಯಿಂದ, ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನದ ಆವರಣ, ಗುಗ್ಗರಹಟ್ಟಿಯಲ್ಲಿ ( ಪವರ್ ಸ್ಟಾರ್ ಡಾ: ಪುನೀತ್ ರಾಜ್ ಕುಮಾರ್ ರವರ ಜನ್ಮದಿನದ ಪ್ರಯುಕ್ತ ) ಸಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಪ್ರ.ಮು.ಗುರುಗಳು, ಹೆಚ್. ಕೆ.ತಿಪ್ಪೇಸ್ವಾಮಿ,  ಕೆ. ಶಿವಶಂಕರ, ,  ಜಿ. ಶಿವಶಂಕರ್, ಮತ್ತು ಇತರರು ಗಣ್ಯಮಾನ್ಯರು,ಸಸಿಗೆ ನೀರು ಉಣಿಸುವ ಮುಖಾಂತರ ಉದ್ಘಾಟನೆಯನ್ನು ನೆರವೇರಿಸಿದರು. ಜಿ. ಶಿವಶಂಕರ್ ಮಾತನಾಡಿ, ಅಪ್ಪು ರವರು ಚಲನಚಿತ್ರ, ಕ್ಷೇತ್ರದಲ್ಲಿ ಮಾಡಿರುವ ನಟನೆ ಬಗ್ಗೆ, ಅವರ ಸಂದೇಶಗಳ ಬಗ್ಗೆ, ಸೇವೆಗಳ ಸಾಧನೆ ಬಗ್ಗೆ, ತುಂಬಾ ಅಚ್ಚುಕಟ್ಟಾಗಿ ವಿವರಿಸಿದರು, ಹಾಗೆಯೇ ನಮ್ಮ ಎರ್ರಿಸ್ವಾಮಿ ತೊಗಲುಗೊಂಬೆ ಕಲಾ ಮೇಳ ಟ್ರಸ್ಟಿನ, ಅಧ್ಯಕ್ಷರಾದ ವೈ.ಪ್ರಭು ರವರು ಇಂತಹ ಕಾರ್ಯಕ್ರಮವನ್ನು ಮಾಡಿರುವುದು ತುಂಬಾ ಸಂತೋಷದ ವಿಷಯ ಎಂದು ಅಭಿನಂದಿಸಿದರು.ವೇದಿಕೆ ಮೇಲೆ  ಕೆ, ಶಿವಶಂಕರ, ಜಿ. ಶಿವಶಂಕರ್, ಕ್ಯಾದಿಗೆ ಓಬಳೇಶ್, ಜಿ ಹನುಮಂತ ರೆಡ್ಡಿ,  ಎಂ. ಪುರುಷೋತ್ತಮ, ಜನಪದ ಗಾಯಕರಾದ ಜಡೇಶ ಎಮ್ಮಿಗನೂರು, ಮತ್ತು ಇತರರು ಗಣ್ಯ ಮಾನ್ಯರು ಉಪಸ್ಥಿತರಿದ್ದರು. ಆರಂಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ ವೈ.ಪ್ರಭು ಪ್ರಾಸ್ತಾವಿಕ ನುಡಿದರು.ನಂತರ ಜಡೇಶ್ ಎಮ್ಮಿಗನೂರು, ಮತ್ತು ತಂಡದವರಿಂದ ಅಪ್ಪು ಹಾಡುಗಳು ಜನಮನ್ನಣೆ ಪಡೆದರು. ಕುಮಾರಿ, ಹರಿಪ್ರಿಯ, ರವರಿಂದ ಯುಗಳ ನೃತ್ಯ ಪ್ರದರ್ಶನ ಮಾಡಿದರು. ವೈ. ಉಮೇಶ್ ನಿರೂಪಣೆ ಮತ್ತು ಶ್ರೀಮತಿ ಪಿ.ರೇಖಾ ವಂದನಾರ್ಪಣೆ ಮಾಡಿದರು.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್