LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅತಿವೃಷ್ಟಿಯ ವಿಪತ್ತು ನಿರ್ವಹಣೆಗೆ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ: ಡಿಸಿಎಂ ಡಿಕೆಶಿ

ಬೆಂಗಳೂರು: ಕೆರೆಗಳ ನಡುವೆ ಸಂಪರ್ಕ, ರಾಜಕಾಲುವೆ ಪಕ್ಕ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಾಣಕ್ಕೆ ತಡೆ, ರಾಜಕಾಲುವೆ ಪಕ್ಕದಲ್ಲಿ 300 ಕಿ.ಮೀ. ಉದ್ದದ ರಸ್ತೆ ನಿರ್ಮಾಣ ಕಾರ್ಯ, ಚರಂಡಿಗಳ ಹೂಳೆತ್ತುವುದು, ಅನಧಿಕೃತ ಕಟ್ಟಗಳ ಸಮೀಕ್ಷೆ ಹಾಗೂ ತೆರವು, ಕಾನೂನು ತಿದ್ದುಪಡಿ ಅಥವಾ ಸುಗ್ರೀವಾಜ್ಞೆ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.


ಅತಿವೃಷ್ಟಿ ವಿಪತ್ತು ನಿರ್ವಹಣೆ ಹಾಗೂ ಇತರ ವಿಷಯಗಳ ಕುರಿತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಗುರುವಾರ ಬಿಬಿಎಂಪಿ ಅಧಿಕಾರಿಗಳ ಜತೆ ತುರ್ತು ಸಭೆ ನಡೆಸಿದರು. ನಂತರ ಮಾಧ್ಯಮಗೋಷ್ಠಿ ನಡೆಸಿ, ನಿರ್ಣಯಗಳು ಹಾಗೂ ಅಧಿಕಾರಿಗಳಿಗೆ ನೀಡಿರುವ ಸೂಚನೆಗಳ ಬಗ್ಗೆ ಮಾಹಿತಿ ನೀಡಿದರು.


ಎಲ್ಲ ಕೆರೆಗಳ ನಡುವೆ ಸಂಪರ್ಕ ಏರ್ಪಡಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸಲು ಸೂಚಿಸಲಾಗಿದೆ. ಬರಗಾಲದಲ್ಲಿ ಕೆರೆಗಳು ಬತ್ತಿ ಹೋಗಿದ್ದವು. ಕೆರೆಗಳು ತುಂಬಬೇಕು, ಅಂತರ್ಜಲ ಪುನಶ್ಚೇತನಗೊಳ್ಳಬೇಕು. ಹೀಗಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಕೆರೆಗಳಿಗೆ ಕೊಳಚೆ ನೀರನ್ನು ಹರಿಸಬಾರದು. ಕೇವಲ ಮಳೆ ನೀರು ಹೋಗುವಂತೆ ನೋಡಿಕೊಳ್ಳಬೇಕು. ಹೀಗಾಗಿ ಕೆರೆಗಳ ನಡುವೆ ಸಂಪರ್ಕ ಸಾಧಿಸಲು ಯೋಜನೆ ರೂಪಿಸಲು ಸೂಚಿಸಿದ್ದೇನೆ ಎಂದು ಹೇಳಿದ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್