Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳ ಬುರುಡೆ ಪ್ರಕರಣ: ವಿಠಲಗೌಡ, ಜಯಂತ್, ಗಿರೀಶ್ ಮಟ್ಟಣ್ಣ, ಪ್ರದೀಪ್ ವಿಚಾರಣೆಗೆ ಹಾಜರ್

ಬೆಳ್ತಂಗಡಿ: ಬುರುಡೆ ಗ್ಯಾಂಗ್ ಎಸ್ ಐಟಿ ವಿಚಾರಣೆ ದಿನಕಳೆದಂತೆ ತೀವ್ರಗೊಳ್ಳುತ್ತಿದೆ. ಗುರುವಾರದ ವಿಚಾರಣೆಗೆ ಗಿರೀಶ್ ಮಟ್ಟಣ್ಣವರ್ ಹಾಗೂ ಜಯಂತ್ ಟಿ ಆಗಮಿಸಿದ್ದಾರೆ. ಬಳಿಕ ವಿಠಲಗೌಡ ಹಾಗೂ ಪ್ರದೀಪ್ ಗೌಡ ಕೂಡಾ ಆಗಮಿಸಿದರು.

ಆರು ಜನರನ್ನು ನಿರಂತರವಾಗಿ ಎಸ್‌ಐಟಿ ವಿಚಾರಣೆಗೆ ಒಳಪಡಿಸಿದೆ. ಈ ಪೈಕಿ ಯೂಟ್ಯೂಬರ್ ಮನಾಫ್ ಹಾಗೂ ಅಭಿಷೇಕ್ ವಿಚಾರಣೆ ಪೂರ್ಣಗೊಂಡಿದೆ. ಸಿಆರ್ ಪಿಸಿ 161 ಅಡಿಯಲ್ಲಿ ಹೇಳಿಕೆಯನ್ನು ದಾಖಲಿಸಲಾಗುತ್ತಿದೆ. ಹಲವು ಕಡೆ ಸ್ಥಳ ಮಹಜರು ಕೂಡಾ ಮಾಡಲಾಗ್ತಿದೆ. ನ್ಯಾಯಾಲಯಕ್ಕೆ ಈ ಎವಿಡೆನ್ಸ್ ಕೊಡಲು ಸಾಧ್ಯವಿಲ್ಲ. ಆದರೆ ಇವುಗಳನ್ನು ರೆಕಾರ್ಡ್ ಮಾಡಲಾಗ್ತಿದೆ. ದಾಖಲೆ ಮಾಡಿಕೊಳ್ಳಲಾಗ್ತಿದೆ. ಹೇಳಿಕೆಗಳಲ್ಲಿ ಇರುವ ವೈರುಧ್ಯಗಳನ್ನು ಹುಡುಕುವ ಕೆಲಸ ಮಾಡ್ತಿದೆ. ಗೊಂದಲದ ಹೇಳಿಕೆಗಳ‌ನ್ನು ಕೊಟ್ಟಲ್ಲಿ, ಅದಕ್ಕೆ ದಾಖಲೆಗಳು ಸಿಕ್ಕರೆ ಅವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯೂ ಇದೆ. ಬಂಧನ ಅಥವಾ ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ .

ಪ್ರದೀಪ್ , ವಿಠಲ್ ಗೌಡ, ಗಿರೀಶ್ ಮಟ್ಟಣ್ಣವರ್ ಹಾಗೂ ಜಯಂತ್ ಟಿ ವಿಚಾರಣೆ ಮುಂದುವರಿಸಲಾಗಿದೆ. ಮನಾಫ್ 2 ಮೊಬೈಲ್ ಗಳನ್ನು ಕೂಡಾ ವಶಕ್ಕೆ ಪಡೆಯಲಾಗಿದೆ. ಇದರ ಆಧಾರದಲ್ಲಿ ಅಗತ್ಯಬಿದ್ದರೆ ಮತ್ತೆ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*