LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಮಾಜಿ ಶಾಸಕ ಗುಂಡಪ್ಪಗೆ ಡಿಜಿಟಲ್ ಅರೆಸ್ಟ್; 30 ಲಕ್ಷ ರೂ ವಂಚನೆ

ಬೆಂಗಳೂರು, ಸೆಪ್ಟೆಂಬರ್​ 10: ಸೈಬರ್ ಕ್ರೈಂ ವಂಚನೆ ಜಾಲಕ್ಕೆ ಸಿಲುಕುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಅದರಲ್ಲೂ ಸರ್ಕಾರಿ ಅಧಿಕಾರಿಗಳನ್ನು ಈ ವಂಚಕರು ಟಾರ್ಗೆಟ್​ ಮಾಡುತ್ತಿದ್ದಾರೆ. ಇದೀಗ ಇಂತಹದ್ದೆ ಒಂದು ಘಟನೆ ನಡೆದಿದೆ. ಮಾಜಿ ಶಾಸಕರೊಬ್ಬರಿಗೆಡಿಜಿಟಲ್ ಅರೆಸ್ಟ್ ಮಾಡುವ ಮೂಲಕ ಕಿಡಿಗೇಡಿಗಳು ಬರೋಬ್ಬರಿ 30 ಲಕ್ಷ ರೂ ವಂಚಿಸಿದ್ದಾರೆ.



ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಔರಾದ್​​ನ ಮಾಜಿ ಶಾಸಕ ಗುಂಡಪ್ಪ ವಕೀಲ್​ಗೆ ವಂಚನೆ ಮಾಡಲಾಗಿದೆ. ಆಗಸ್ಟ್ 12ರಂದು ಸಿಬಿಐ ಅಧಿಕಾರಿಗಳು ಅಂತ ಹೇಳಿ ಕರೆ ಮಾಡಿದ್ದ ವಂಚಕರು, ನೀವು ನರೇಶ್ ಗೋಯಲ್ ಮನಿ ಲಾಡರಿಂಗ್ ಕೇಸ್ಸ್​ನಲ್ಲಿ ಭಾಗಿಯಾಗಿದ್ದೀರಿ. ನಿಮ್ಮ ಎಟಿಎಂ ಕಾರ್ಡ್‍ಗಳು ಸಿಕ್ಕಿದ್ದು, ಸಾಕಷ್ಟು ವ್ಯವಹಾರ ನಡೆದಿದೆ ಎಂದು ಡಿಜಿಟಲ್ ಅರೆಸ್ಟ್ ನಾಟಕವಾಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್