LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮದ್ಯ ಮಾರಾಟ ಹೆಚ್ಚಳಕ್ಕೆ ಬಾರ್‌ ಮಾಲೀಕರ ಮೇಲೆ ಅಬಕಾರಿ ಇಲಾಖೆ ಒತ್ತಡ

ಚಾಮರಾಜನಗರ, ಅಕ್ಟೋಬರ್ 16: ಭರ್ಜರಿ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಿದ ಕಾಂಗ್ರೆಸ್ ಸರ್ಕಾರ  ಪಂಚ ಗ್ಯಾರಂಟಿಗಳ್ನು ನೀಡಿದೆ. ಮಹಿಳೆಯರಿಗೆ ಬಸ್ ಫ್ರೀ, ಉಚಿತ ವಿದ್ಯುತ್, ತಿಂಗಳಿಗೆ 2 ಸಾವಿರ ರೂ. ಮಹಿಳೆಯರ ಖಾತೆಗೆ ಹಣ ವರ್ಗಾವಣೆ, ಅನ್ನಭಾಗ್ಯ, ಸ್ಕಾಲರ್ ಶಿಪ್ ಎಂದು ಗ್ಯಾರಂಟಿಗಳ ಮೇಲೆ ಗ್ಯಾರಂಟಿಗಳನ್ನು ನೀಡಿದೆ. ಈ ಹಣದುಬ್ಬರ ಸರಿದೂಗಿಸಲು ಬೆಲೆಗಳ ಏರಿಕೆ ಕೂಡ ಮಾಡಿದೆ. ಆದರೆ ಕೇಂದ್ರ ಸರ್ಕಾರ ಜಿಎಸ್​​ಟಿ ಯಾವಾಗ ಕಡಿತ ಮಾಡಿತೋ ಕೆಲ ರಾಜ್ಯದ ಸರ್ಕಾರಗಳು ಒದ್ದಾಡತೊಡಗಿವೆ. ಜಿಎಸ್​ಟಿ ಪರಿಷ್ಕರಣೆಯಿಂದ ಆಗಬಹುದಾದ ನಷ್ಟವನ್ನು ಸರಿದೂಗಿಸಲು ಸರ್ಕಾರ ಈಗ ಅಬಕಾರಿ ಇಲಾಖೆಗೆ ಸೂಚನೆ ಕೊಟ್ಟಿದ್ದು, ಇಲಾಖೆಯ ಸಿಬ್ಬಂದಿ ಬಾರ್ ಮಾಲೀಕರ ಪ್ರಾಣ ಹಿಂಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್