LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಹೊಡೆದಾಟ

ಸಂವಿಧಾನದ 370ನೇ ವಿಧಿ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಯಿತು. ಅವಾಮಿ ಇತ್ತೆಹಾದ್ ಪಕ್ಷದ ಶಾಸಕ ಖುರ್ಷಿದ್ ಅಹಮದ್ ಬ್ಯಾನರ್ ಪ್ರದರ್ಶಿಸಿದ್ದರು. ಇದಕ್ಕೆ ಬಿಜೆಪಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬ್ಯಾನರ್​ ಕಿತ್ತುಕೊಳ್ಳಲು ಮುಂದಾದ ಬಿಜೆಪಿ ಶಾಸಕರು, ಪಿಡಿಪಿ, ಎನ್​ಸಿ ಶಾಸಕರ ನಡುವೆ ಹೊಡೆದಾಟವೇ ನಡೆಯಿತು.





ಬುಧವಾರ ಕಲಾಪ ಆರಂಭವಾಗುತ್ತಿದ್ದಂತೆ ಗೊತ್ತುವಳಿ ಮಂಡಿಸಿದ ಉಪಮುಖ್ಯಮಂತ್ರಿ ಸುರಿಂದರ್ ಚೌದರಿ ಅವರು, ವಿಶೇಷ ಸ್ಥಾನಮಾನದ ಮಹತ್ವ ಮತ್ತು ರಾಜ್ಯದ ಜನರ ಹೆಗ್ಗುರುತು, ಸಂಸ್ಕೃತಿ ಹಾಗೂ ಹಕ್ಕುಗಳನ್ನು ರಕ್ಷಿಸುವ ಸಾಂವಿಧಾನಿಕ ಗ್ಯಾರಂಟಿಯನ್ನು ಈ ವಿಧಾನಸಭೆ ದೃಢೀಕರಿಸುತ್ತದೆ. ಇಂತಹ ವಿಶೇಷ ಸ್ಥಾನಮಾನವನ್ನು ಏಕಪಕ್ಷೀಯವಾಗಿ ರದ್ದುಗೊಳಿಸಿದ ಕ್ರಮದ ಕುರಿತು ಕಳವಳ ವ್ಯಕ್ತಪಡಿಸುತ್ತದೆ ಎಂದು ಹೇಳಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ