LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜೀವಗಳನ್ನುಉಳಿಸುವಅಗ್ನಿಶಾಮಕ ಸಿಬ್ಬಂದಿಗಳು ನಿಜ ಜೀವನದ ಹೀರೋಗಳು:ಪ್ರೊ ವೀರಭದ್ರಪ್ಪ ತಂಬ್ರಳ್ಳಿ


ಹೊಸಪೇಟೆ:  ಅಗ್ನಿಶಾಮಕ ಸಿಬ್ಬಂದಿಗಳು  ನಿಜ ಜೀವನದ ಹೀರೋಗಳು. ಅವರು  ಜೀವಗಳನ್ನು ಉಳಿಸುವ ಕಾರ್ಯ ಮಾಡುವರು ಆದ್ದರಿಂದ  ಅವರು ಹೀರೋಗಳು ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ವೀರಭದ್ರಪ್ಪ ತಂಬ್ರಳ್ಳಿ  ಹೇಳಿದರು .
ಅವರು. ಶಂಕರ ಆನಂದ್ ಸಿಂಗ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ NSS ಹಾಗೂ Youth Red Cross ಘಟಕಗಳ ಹಾಗೂ ಅಗ್ನಿ ಶಾಮಕ ಇಲಾಖೆಗಳ ಸಹಯೋಗದಲ್ಲಿ "ಅಗ್ನಿ ಸುರಕ್ಷತೆ ಹಾಗೂ ಅಗ್ನಿ ತುರ್ತು ಪರಿಸ್ಥಿತಿಯ ನಿರ್ವಹಣೆ" ಯ ಕುರಿತು ಉಪನ್ಯಾಸವನ್ನು  ಕಾರ್ಯ ಕ್ರಮ ದಲ್ಲಿ  ಮಾತನಾಡಿದರು. 
 ಕಾರ್ಯಕ್ರಮದಲ್ಲಿ ಹೊಸಪೇಟೆ ಅಗ್ನಿಶಾಮಕ ಠಾಣಾಧಿಕಾರಿಗಳಾದ  ಯುವರಾಜ್ ರವರು ಅಗ್ನಿಯ ವಿಧಗಳು ಹಾಗೂ ಅಗ್ನಿ ಅವಘಡಗಳನ್ನು ಎದುರಿಸುವ ಕುರಿತು  ಉಪನ್ಯಾಸದ ನಂತರದಲ್ಲಿ, ಅಗ್ನಿಶಾಮಕ ವಿಭಾಗದ ಸಿಬ್ಬಂದಿಗಳು ಕಾಲೇಜಿನ ಆವರಣದಲ್ಲಿ ಅಗ್ನಿಯನ್ನು ನಂದಿಸುವ ಕುರಿತು ಪ್ರಾತ್ಯಕ್ಷಿಕೆಯನ್ನು ನೀಡಿದರು.  NSS ಕಾರ್ಯಕ್ರಮಾಧಿಕಾರಿಗಳಾದ ಡಾ. ಮಲ್ಲಿಕಾರ್ಜುನ ಕಪ್ಪಿ,  ವೀರೇಶ್ ಹಳೆಮನೆ, ಯುವ ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿಗಳಾದ ಡಾ. ವೀರೇಂದ್ರ ಪಾಟೀಲ್ ಸಿ, ಅಧ್ಯಾಪಕರುಗಳಾದ ಡಾ. ಸಿ ದೇವಣ್ಣ, ಡಾ. ನಾಗಣ್ಣ, ಡಾ ವಾಣಿಶ್ರೀ ತೋಟದ, ಡಾ. ದಾರುಕಸ್ವಾಮಿ, ಡಾ. ಗುರುರಾಜ್, ಡಾ. ರಘುಪ್ರಸಾದ್, ಶ್ರೀ ರಾಜವಲಿ, ಶ್ರೀ ಮುರಳೀಧರ, NSS, ಯುವ ರೆಡ್ ಕ್ರಾಸ್ ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
 
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಕು ರೇವತಿ ಹಾಗೂ ಕು ವಿಶ್ವನಾಥ್ ನಿರೂಪಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್