LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಮಾಜಿ ಕ್ರಿಕೆಟಿಗ ಸೌರವ್‌ ಗಂಗೂಲಿ ಕಾರು ಅಪಘಾತ; ಅದೃಷ್ಟವಶಾತ್‌ ಗಂಗೂಲಿ ಸೇಫ್‌

ಕೋಲ್ಕತ್ತಾ, ಫೆಬ್ರವರಿ 21: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಕಾರು ಗುರುವಾರ ರಾತ್ರಿ ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯ ದಂತನ್‌ಪುರ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ

ಸೌರವ್ ಈ ಭೀಕರ ಅಪಘಾತದಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಬೆಂಗಾವಲು ಪಡೆಯಲ್ಲಿದ್ದ ವಾಹನಗಳಿಗೆ ಹಾನಿಯಾಗಿದೆ. ಸ್ವಲ್ಪ ಹೊತ್ತು ರಸ್ತೆಯಲ್ಲಿ ಕಾದ ನಂತರ ಗಂಗೂಲಿ ಬೇರೆ ವಾಹನದಲ್ಲಿ ಸಮಾರಂಭಕ್ಕೆ ತೆರಳಿದ್ದಾರೆ.ʼ

ಬುರ್ದ್ವಾನ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಪ್ರಯಾಣಿಸುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಗಂಗೂಲಿ ಅವರಿಗಾಗಲಿ, ಅವರ ಬೆಂಗಾವಲು ಪಡೆಯಲ್ಲಿದ್ದ ಯಾರಿಗೂ ಗಾಯಗಳಾಗಿಲ್ಲ. ಆದಾಗ್ಯೂ, ಬೆಂಗಾವಲು ಪಡೆಯಲ್ಲಿದ್ದ ಎರಡು ವಾಹನಗಳು ಜಖಂಗೊಂಡವು. ಅಪಘಾತದ ನಂತರ, ಸೌರವ್ ಗಂಗೂಲಿ ಸುಮಾರು 10 ನಿಮಿಷಗಳ ಕಾಲ ಸ್ಥಳದಲ್ಲೇ ಇದ್ದರು. ನಂತರ ಅವರು ಬರ್ಧಮಾನ್ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್