LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಮಹಿಳೆಗೆ ಕಿರುಕುಳ ಆರೋಪ; ಮಾಜಿ ಕುಲಸಚಿವ ಪ್ರೊ. ಮೈಲಾರಪ್ಪ ಬಂಧನ

ಬೆಂಗಳೂರು, ಅಕ್ಟೋಬರ್ 31: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಹಾಗೂ ಪ್ರಾಧ್ಯಾಪಕ ಪ್ರೊ. ಬಿ.ಸಿ. ಮೈಲಾರಪ್ಪ  ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರನಗರ ಠಾಣೆಯಲ್ಲಿ ಮಹಿಳೆ ನೀಡಿದ ದೂರು ಆಧಾರದಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಸಂತ್ರಸ್ತೆ 2022ನೇ ಸಾಲಿನ ನವೆಂಬರ್ ತಿಂಗಳಲ್ಲಿ ಅಂದಿನ ಬೆಂಗಳೂರು ವಿ.ವಿ ನಿರ್ದೇಶಕರಾದ ಪ್ರೊಫೇಸರ್ ಶ್ರೀ.ಬಿ.ಸಿ ಮೈಲಾರಪ್ಪ ನಡೆಸುತ್ತಿದ್ದ ಕರ್ನಾಟಕ ರಾಜ್ಯ ಹರಿಜನ ಸೇವಕ ಸಂಘದಲ್ಲಿ ಲಸಕ್ಕೆ ಸೇರಿದ್ದರು. ಆಗಿನಿಂದ 2 ವರ್ಷ ಅಲ್ಲಿಯೇ ಕೆಲಸ ಮಾಡಿದ್ದರು.

ಈ ವೇಳೆ ಆಕೆಯ ಪತಿಯೂ ಅಸಹಜವಾಗಿ ಸಾವನ್ನಪ್ಪಿದ್ದರು. ಈ ವೇಳೆ ಪತಿಯ ಸಾವಿಗೆ ಆಕೆಯೇ ಕಾರಣವೆಂದು ಆಕೆಯ ಅತ್ತೆ, ಮಾವ ದೂರನ್ನೂ ದಾಖಲಿಸಿದ್ದರು. ಅಷ್ಟೇ ಅಲ್ಲದೆ ಸಂತ್ರಸ್ತೆಯ ಹೆಸರಿನಲ್ಲಿದ್ದ ಆಸ್ತಿಯನ್ನು ತಮಗೆ ಬರೆದುಕೊಡುವಂತೆ ಪೀಡಿಸಿದ್ದರು. ಈ ಸಮಯದಲ್ಲಿ ಬಿ.ಸಿ.ಮೈಲಾರಪ್ಪಆಕೆಯ ಗಂಡನ ಸಾವಿನ ಬಗ್ಗೆ ಮಹಾಲಕ್ಷ್ಮೀ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಮತ್ತು ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಆಕೆಯ ಪರ ವಾದಿಸಿ, ಸಾಕಷ್ಟು ಓಡಾಟ ನಡೆಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್