LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಮಾಯಕರನ್ನು ಜೈಲಿಗಟ್ಟಿದ್ದ ಪಿಎಸ್​ಐ ಸೇರಿ ನಾಲ್ವರು ಅಧಿಕಾರಿಗಳು ಅಮಾನತು

ಬೆಂಗಳೂರು, ಸೆಪ್ಟೆಂಬರ್​ 15: ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಬೆಂಗಳೂರಿನ ಬನಶಂಕರಿ ಠಾಣೆ ಪಿಎಸ್​ಐ ಸೇರಿದಂತೆ ನಾಲ್ವರ ಪೊಲೀಸರ ಅಮಾನತು ಮಾಡಲಾಗಿದೆ. ಬನಶಂಕರಿ ಠಾಣೆ ಪಿಎಸ್ಐ ಶ್ರೀಧರ್ ಗುಗ್ರಿ, ಎಎಸ್ಐ ಎಸ್.ಕೆ.ರಾಜು, ಕಾನ್ಸ್​ಟೇಬಲ್​ಗಳಾದ ಸತೀಶ್ ಬಗಲಿ, ತಿಮ್ಮಪ್ಪ ಪೂಜಾರ ಅಮಾನತುಗೊಳಿಸಿ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಆದೇಶ ಹೊರಡಿಸಿದ್ದಾರೆ.





ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಅಫೀಮು ಮಾರುತ್ತಿದ್ದಾರೆಂದು ಕದಿರೇನಹಳ್ಳಿಯ ಇಬ್ಬರ ವಿರುದ್ಧ ರಾಜನ್, ಚೈತ್ರಾ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟಿದ್ದಾರೆಂದು ಕಮಿಷನರ್​​ಗೆ ಜೈಲಿಗೆ ಹೋಗಿದ್ದವರ ಸಂಬಂಧಿಕರು ಆಯುಕ್ತರಿಗೆ ದೂರು ನೀಡಿದ್ದರು. ಹಾಗಾಗಿ ತನಿಖೆ ನಡೆಸಿ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟಿದ್ದ ಪೊಲೀಸರ ಸಸ್ಪೆಂಡ್ ಮಾಡಲಾಗಿದ್ದು, ತಪ್ಪು ಮಾಹಿತಿ ನೀಡಿದ್ದ ರಾಜನ್, ಚೈತ್ರಾರನ್ನು ಪೊಲೀಸರು ಬಂಧಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್